ಬ್ಯಾಟರಾಯನಪುರದ ಅಶೋಕ್ ಅಲಿಯಾಸ್ ದಡಿಯಾ 
ರಾಜ್ಯ

ಬೆಂಗಳೂರಲ್ಲಿ ಮತ್ತೊಬ್ಬ ರೌಡಿ ಶೀಟರ್ ಹತ್ಯೆ, ಮದ್ಯದ ಅಮಲಿನಲ್ಲಿದ್ದವನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಂದ್ರು!

ಮದ್ಯದಂಗಡಿಗಳು ತೆರೆದು ಮದ್ಯಮಾರಾಟ ಪ್ರಾರಂಭವಾದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿ ಶೀಟರ್ ಗಳ ಪುಂಡಾಟಗಳು ಮಿತಿ ಮೀರಿದೆ. ಕುಡಿದ ಮತ್ತಿನಲ್ಲಿ ತಮ್ಮ ತಮ್ಮಲ್ಲೇ ಜಗಳಆಡಿಕೊಂಡು ಕೊಲೆಗಳಂತಹಾ ಕೃತ್ಯ ಎಸಗುತ್ತಿದ್ದಾರೆ. ಗುರುವಾರ ರಾತ್ರಿ ಬೆಂಗಳೂರು ಇನ್ನೋರ್ವ ರೌಡಿ ಶೀಟರ್ ಹತ್ಯೆಗೆ ಸಾಕ್ಷಿಯಾಗಿದೆ.

ಬೆಂಗಳೂರು: ಮದ್ಯದಂಗಡಿಗಳು ತೆರೆದು ಮದ್ಯಮಾರಾಟ ಪ್ರಾರಂಭವಾದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿ ಶೀಟರ್ ಗಳ ಪುಂಡಾಟಗಳು ಮಿತಿ ಮೀರಿದೆ. ಕುಡಿದ ಮತ್ತಿನಲ್ಲಿ ತಮ್ಮ ತಮ್ಮಲ್ಲೇ ಜಗಳ ಆಡಿಕೊಂಡು ಕೊಲೆಗಳಂತಹಾ ಕೃತ್ಯ ಎಸಗುತ್ತಿದ್ದಾರೆ. ಗುರುವಾರ ರಾತ್ರಿ ಬೆಂಗಳೂರು ಇನ್ನೋರ್ವ ರೌಡಿ ಶೀಟರ್ ಹತ್ಯೆಗೆ ಸಾಕ್ಷಿಯಾಗಿದೆ.

ಬ್ಯಾಟರಾಯನಪುರದ ಅಶೋಕ್ ಅಲಿಯಾಸ್ ದಡಿಯಾಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳುರು ಬ್ಯಾಟರಾಯನಪುರದ ಭಾರತೀನಗರದಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿದ್ದ ಅಶೋಕ್ ನಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಲಾಗಿದೆ. ಸ್ನೇಹಿತರಿಂದಲೇ ಕೃತ್ಯ ನಡೆದಿದೆ, ಘಟನೆಗೆ ವೈಯುಕ್ತಿಕ ದ್ವೇಷವೇ ಕಾರಣ ಎಂದು ಶಂಕೆ ವ್ಯಕ್ತವಾಗಿದೆ. 

ಘಟನೆ ಸಂಬಂಧ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಶೋಧಕಾರ್ಯ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!