ಸಾಂದರ್ಭಿಕ ಚಿತ್ರ 
ರಾಜ್ಯ

ಲಾಕ್ ಡೌನ್ ಸಮಯದಲ್ಲಿ ಮಾಲೀಕರು ವೇತನ ನೀಡಲಿಲ್ಲವೇ, ವೇತನ ಕಡಿತ ಮಾಡಿದ್ದಾರೆಯೇ?: ಇಲ್ಲಿ ದೂರು ಸಲ್ಲಿಸಿ

ಉದ್ಯಮವಾಗಿರಲಿ ಅಥವಾ ಕೈಗಾರಿಕೆಗಳಾಗಿರಲಿ ಲಾಕ್ ಡೌನ್ ಸಮಯದಲ್ಲಿ ತಮ್ಮ ನೌಕರರಿಗೆ ಸಂಪೂರ್ಣ ವೇತನವನ್ನು ಮಾಲೀಕರು ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ಪಾವತಿ ಮಾಡಬೇಕೆಂದು ಆದೇಶ ಹೊರಡಿಸಿದೆ.

ಬೆಂಗಳೂರು: ನೌಕರರಿಗೆ ಏಪ್ರಿಲ್ ತಿಂಗಳ ವೇತನ ನೀಡದವರು ಅಥವಾ ವೇತನ ಕಡಿತ ಮಾಡಿದವರಿಗೆ ಎಚ್ಚರಿಕೆ ಕಾದಿದೆ.
ಉದ್ಯಮವಾಗಿರಲಿ ಅಥವಾ ಕೈಗಾರಿಕೆಗಳಾಗಿರಲಿ ಲಾಕ್ ಡೌನ್ ಸಮಯದಲ್ಲಿ ತಮ್ಮ ನೌಕರರಿಗೆ ಸಂಪೂರ್ಣ ವೇತನವನ್ನು ಮಾಲೀಕರು ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ಪಾವತಿ ಮಾಡಬೇಕೆಂದು ಆದೇಶ ಹೊರಡಿಸಿದೆ.

ಒಂದು ವೇಳೆ ವೇತನ ನೀಡದಿದ್ದರೆ ಯಾವ ಕಾರಣಕ್ಕಾಗಿ ವೇತನ ಕಡಿತ ಮಾಡಲಾಗಿದೆ ಅಥವಾ ನೀಡಿಲ್ಲ ಎಂದು ಮಾಲೀಕರು ವಿವರಣೆ ನೀಡುವಂತೆ ಕೋರಿ ರಾಜ್ಯ ಸರ್ಕಾರ ಶೋಕಾಸ್ ನೊಟೀಸ್ ಜಾರಿ ಮಾಡಲಿದೆ. ಆದರೆ ಈ ನಿಯಮ ತಿಂಗಳಿಗೆ 21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ನೌಕರರಿಗೆ ಮತ್ತು ನ್ಯಾಯಾಲಯದಿಂದ ಕೆಲಸಗಾರರು ಎಂದು ಘೋಷಿಸಲ್ಪಟ್ಟ ನೌಕರರಿಗೆ ಮಾತ್ರ ಅನ್ವಯವಾಗಲಿದೆ.

ವೇತನ ಕಡಿತ ಮಾಡಿದ್ದರೆ ಅಥವಾ ಮಾಲೀಕರು ಸಂಬಳ ನೀಡದಿದ್ದರೆ ನೌಕರರು www.dasoha2020.comನಡಿ ತಮ್ಮ ದೂರುಗಳನ್ನು ಸಲ್ಲಿಸಬಹುದು. ತಮ್ಮಲ್ಲಿ ಹಣವಿಲ್ಲ, ಜೀವನ ನಿರ್ವಹಣೆಗೆ ಕಷ್ಟವಾಗುತ್ತದೆ ಎಂದು ನೌಕರರು ಸಾಬೀತುಪಡಿಸಬೇಕು ಎಂದು ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT