ಸಾಂದರ್ಭಿಕ ಚಿತ್ರ 
ರಾಜ್ಯ

ಲಾಕ್ ಡೌನ್ ಸಮಯದಲ್ಲಿ ಮಾಲೀಕರು ವೇತನ ನೀಡಲಿಲ್ಲವೇ, ವೇತನ ಕಡಿತ ಮಾಡಿದ್ದಾರೆಯೇ?: ಇಲ್ಲಿ ದೂರು ಸಲ್ಲಿಸಿ

ಉದ್ಯಮವಾಗಿರಲಿ ಅಥವಾ ಕೈಗಾರಿಕೆಗಳಾಗಿರಲಿ ಲಾಕ್ ಡೌನ್ ಸಮಯದಲ್ಲಿ ತಮ್ಮ ನೌಕರರಿಗೆ ಸಂಪೂರ್ಣ ವೇತನವನ್ನು ಮಾಲೀಕರು ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ಪಾವತಿ ಮಾಡಬೇಕೆಂದು ಆದೇಶ ಹೊರಡಿಸಿದೆ.

ಬೆಂಗಳೂರು: ನೌಕರರಿಗೆ ಏಪ್ರಿಲ್ ತಿಂಗಳ ವೇತನ ನೀಡದವರು ಅಥವಾ ವೇತನ ಕಡಿತ ಮಾಡಿದವರಿಗೆ ಎಚ್ಚರಿಕೆ ಕಾದಿದೆ.
ಉದ್ಯಮವಾಗಿರಲಿ ಅಥವಾ ಕೈಗಾರಿಕೆಗಳಾಗಿರಲಿ ಲಾಕ್ ಡೌನ್ ಸಮಯದಲ್ಲಿ ತಮ್ಮ ನೌಕರರಿಗೆ ಸಂಪೂರ್ಣ ವೇತನವನ್ನು ಮಾಲೀಕರು ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ಪಾವತಿ ಮಾಡಬೇಕೆಂದು ಆದೇಶ ಹೊರಡಿಸಿದೆ.

ಒಂದು ವೇಳೆ ವೇತನ ನೀಡದಿದ್ದರೆ ಯಾವ ಕಾರಣಕ್ಕಾಗಿ ವೇತನ ಕಡಿತ ಮಾಡಲಾಗಿದೆ ಅಥವಾ ನೀಡಿಲ್ಲ ಎಂದು ಮಾಲೀಕರು ವಿವರಣೆ ನೀಡುವಂತೆ ಕೋರಿ ರಾಜ್ಯ ಸರ್ಕಾರ ಶೋಕಾಸ್ ನೊಟೀಸ್ ಜಾರಿ ಮಾಡಲಿದೆ. ಆದರೆ ಈ ನಿಯಮ ತಿಂಗಳಿಗೆ 21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ನೌಕರರಿಗೆ ಮತ್ತು ನ್ಯಾಯಾಲಯದಿಂದ ಕೆಲಸಗಾರರು ಎಂದು ಘೋಷಿಸಲ್ಪಟ್ಟ ನೌಕರರಿಗೆ ಮಾತ್ರ ಅನ್ವಯವಾಗಲಿದೆ.

ವೇತನ ಕಡಿತ ಮಾಡಿದ್ದರೆ ಅಥವಾ ಮಾಲೀಕರು ಸಂಬಳ ನೀಡದಿದ್ದರೆ ನೌಕರರು www.dasoha2020.comನಡಿ ತಮ್ಮ ದೂರುಗಳನ್ನು ಸಲ್ಲಿಸಬಹುದು. ತಮ್ಮಲ್ಲಿ ಹಣವಿಲ್ಲ, ಜೀವನ ನಿರ್ವಹಣೆಗೆ ಕಷ್ಟವಾಗುತ್ತದೆ ಎಂದು ನೌಕರರು ಸಾಬೀತುಪಡಿಸಬೇಕು ಎಂದು ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT