ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ವಾಣಿ ವಿಲಾಸ್ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಯಿಂದ ಪ್ರತಿಭಟನೆ

ಆಡಳಿತ ಮಂಡಳಿ ತಮಗೆ ಅಗತ್ಯ ಸೌಕರ್ಯ ಒದಗಿಸುತ್ತಿಲ್ಲ ಎಂದು ಆರೋಪಿಸಿ ನಗರದ ವಾಣಿ ವಿಲಾಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಶನಿವಾರ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು: ಆಡಳಿತ ಮಂಡಳಿ ತಮಗೆ ಅಗತ್ಯ ಸೌಕರ್ಯ ಒದಗಿಸುತ್ತಿಲ್ಲ ಎಂದು ಆರೋಪಿಸಿ ನಗರದ ವಾಣಿ ವಿಲಾಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಶನಿವಾರ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮಾಸ್ಕ್ ಮತ್ತು ಪಿಪಿಇ ಕಿಟ್‌ಗಳೂ ಸೇರಿ ಇನ್ನಿತರ ಅಗತ್ಯ ಸೌಲಭ್ಯ ಒ‌ದಗಿಸುತ್ತಿಲ್ಲ ಎಂದು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ದೂರಿದ್ದಾರೆ. ಇನ್ನು, ನಗರದ ಪಾದರಾಯನಪುರದಲ್ಲಿ ಕೊರೊನಾ ಸೋಂಕು‌ ಅಧಿಕವಾಗಿದ್ದು, ಅಲ್ಲಿಯ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ‌  ಆಕೆಯ ಸಂಬಂಧಿಕರು ಆಸ್ಪತ್ರೆಯಲ್ಲಿ ಓಡಾಡಿದ್ದು, ಹೀಗಾಗಿ ವೈದ್ಯಕೀಯ ಸಿಬ್ಬಂದಿ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಆಡಳಿತ ಮಂಡಳಿ ತಮಗೆ ಮಾಸ್ಕ್‌ ಮತ್ತು ಪಿಪಿಇ ಕಿಟ್‌ಗಳಂಥ ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ. ಇಂತಹ ತುರ್ತು ಪರಿಸ್ಥಿತಿಯಲ್ಲಿ ಕೆಲಸ ಮಾಡುವುದಾದರೂ ಹೇಗೆ ಎಂದು ಪ್ರತಿಭಟನಕಾರರು ಪ್ರಶ್ನಿಸುತ್ತಿದ್ದಾರೆ. ವೈದ್ಯಕೀಯ ಸಿಬ್ಬಂದಿ, ಪಿಜಿ ವಿದ್ಯಾರ್ಥಿಗಳು, ಆಡಳಿತ ಮಂಡಳಿ ವಿರುದ್ಧ  ಪ್ರತಿಭಟನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT