ಸಂಗ್ರಹ ಚಿತ್ರ 
ರಾಜ್ಯ

ಇನ್ನು ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವವರಿಗೂ 14 ದಿನಗಳ ಕ್ವಾರಂಟೈನ್ ಕಡ್ಡಾಯ: ಬಿಬಿಎಂಪಿ

ಕೊರೋನಾ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಅನ್ಯ ರಾಜ್ಯಗಳಿಂದ ಬರುವವರ ಜೊತೆಗೆ, ಇತರ ಜಿಲ್ಲೆಗಳಿಂದ ನಗರಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ 14 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್ ನಿಯಮ ಜಾರಿಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಬೆಂಗಳೂರು: ಕೊರೋನಾ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಅನ್ಯ ರಾಜ್ಯಗಳಿಂದ ಬರುವವರ ಜೊತೆಗೆ, ಇತರ ಜಿಲ್ಲೆಗಳಿಂದ ನಗರಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ 14 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್ ನಿಯಮ ಜಾರಿಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಹೊರ ಜಿಲ್ಲೆಗಳಿಂದ ಪಾಸ್‌ ಪಡೆದು ಬರುವವರು ನಗರವನ್ನು ಪ್ರವೇಶಿಸುತ್ತಿದ್ದಂತೆಯೇ ಅವರ ವಿವರ ಪಡೆದು ಅವರ ಕೈಗಳಿಗೆ ಮುದ್ರೆ ಹಾಕಲಾಗುತ್ತಿದೆ. ಕಡ್ಡಾಯವಾಗಿ 14 ದಿನ ಮನೆಯಲ್ಲೇ ಇರಬೇಕು ಹೊರಗಡೆ ಎಲ್ಲೂ ಅಡ್ಡಾಡಬಾರದು ಎಂದು ಸೂಚನೆ ನೀಡಲಾಗುತ್ತಿದೆ. ಈ ನಿಯಮ ಶುಕ್ರವಾರದಿಂದಲೇ ಜಾರಿಯಲ್ಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಜೊತೆಗೆ, ಹೊರ ರಾಜ್ಯದಿಂದ ಬರುವವರು ನಿಗದಿಪಡಿಸಿರುವ ಹೋಟೆಲ್‌ ಅಥವಾ ವಿದ್ಯಾರ್ಥಿನಿಲಯಗಳನ್ನು ಆಯ್ಕೆ ಮಾಡಿಕೊಂಡು 14 ದಿನ ಕಾಲ ಕ್ವಾರಂಟೈನ್ ಗೆ ಒಳಪಡಬೇಕು. ಆ ಹೋಟೆಲ್‌ಗಳ ವೆಚ್ಚವನ್ನು ಅವರೇ ಪಾವತಿಸಬೇಕಾಗುತ್ತದೆ. ಆರ್ಥಿಕವಾಗಿ ಶಕ್ತರಲ್ಲದವರಿಗೆ ಹಾಸ್ಟೆಲ್‌ಗಳಲ್ಲಿ ಉಳಿದುಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಹಾಸ್ಟೆಲ್‌ಗಳಲ್ಲಿ ಉಚಿತ ಊಟ ಒದಗಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT