ಸಂಗ್ರಹ ಚಿತ್ರ 
ರಾಜ್ಯ

ಪಾದರಾಯನಪುರದಲ್ಲಿ ಇಂದಿನಿಂದ ಮೊಬೈಲ್ ವ್ಯಾನ್ ಮೂಲಕ ಜನರ ತಪಾಸಣೆ

ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳನ್ನು ಹೊಂದಿರುವ ಪಾದರಾಯನಪುರದಲ್ಲಿ ಇಂದಿನಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯ ತಪಾಸಣೆ ನಡೆಸುವ ಸಮಗ್ರ ಯೋಜನೆ ಆರಂಭಿಸಿದೆ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳನ್ನು ಹೊಂದಿರುವ ಪಾದರಾಯನಪುರದಲ್ಲಿ ಇಂದಿನಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯ ತಪಾಸಣೆ ನಡೆಸುವ ಸಮಗ್ರ ಯೋಜನೆ ಆರಂಭಿಸಿದೆ.

ಈ ಹಿಂದೆ ಪಾದರಾಯನಪುರದಲ್ಲಿ ರ್‍ಯಾಂಡಮ್ ಪರೀಕ್ಷೆ ನಡೆಸಲಾಗಿತ್ತು. ಈ ಸಮಯದಲ್ಲಿ ಓರ್ವ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಈ ವಲಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ತಪಾಸಣಾ ಕ್ರಮವನ್ನು ವಿಸ್ತರಿಸಲಾಗುತ್ತಿದೆ.

ಆರೋಗ್ಯ ಇಲಾಖೆಯ ಮೊಬೈಲ್ ವ್ಯಾನ್ ಮೂಲಕ ಸುಮಾರು 40 ಸಾವಿರ ಮಂದಿಯನ್ನು ಪರೀಕ್ಷೆ ಮಾಡುವ ಯೋಜನೆಯನ್ನು ಸೋಮವಾರದಿಂದ ಆರಂಭಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT