ಸಾಂದರ್ಭಿಕ ಚಿತ್ರ 
ರಾಜ್ಯ

10 ಸಾವಿರ ವಲಸೆ ಕಾರ್ಮಿಕರನ್ನು ಹೊತ್ತೊಯ್ದ 7 ಶ್ರಮಿಕ್ ವಿಶೇಷ ರೈಲು

ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ 10 ಸಾವಿರ ವಲಸೆ ಕಾರ್ಮಿಕರನ್ನು ಶ್ರಮಿಕ್ ವಿಶೇಷ ರೈಲಿನಲ್ಲಿ  ದೇಶದ ವಿವಿಧ ರಾಜ್ಯಗಳಿಗೆ ಕಳುಹಿಸಲಾಗುತ್ತಿದೆ.

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ 10 ಸಾವಿರ ವಲಸೆ ಕಾರ್ಮಿಕರನ್ನು ಶ್ರಮಿಕ್ ವಿಶೇಷ ರೈಲಿನಲ್ಲಿ  ದೇಶದ ವಿವಿಧ ರಾಜ್ಯಗಳಿಗೆ ಕಳುಹಿಸಲಾಗುತ್ತಿದೆ. ಮೈಸೂರು ರೈಲ್ವೆ ವಿಭಾಗದಿಂದ ಬಿಹಾರದ ಮೋತಿಹರಿ ರೈಲು ನಿಲ್ದಾಣ ಕ್ಕೆ ರೈಲು ಹೊರಟಿತು, ನೈರುತ್ಯ ರೈಲು ವಿಭಾವು  ವಲಸೆ ಕಾರ್ಮಿಕರಿಗಾಗಿ ಸುಮಾರು 34 ವಿಶೇಷ  ರೈಲುಗಳ ವ್ಯವಸ್ಥೆ ಮಾಡಿದೆ.

ಸುಬ್ರಮಣ್ಯ ರಸ್ತೆಯಲ್ಲಿರುವ ಮಂಗಳೂರು ರೈಲು ನಿಲ್ದಾಣದಿಂದ ಸುಮಾರು 1,428 ಪ್ರಯಾಣಿಕರನ್ನು ಹೊತ್ತ ರೈಲು ಕಬಕ್ಕಪುತ್ತೂರಿನಿಂದ ಹೊರಟಿತು. ಬೆಂಗಳೂರು ವಲಯದಿಂದ ಚಿಕ್ಕಬಾಣವಾರ ರೈಲು ನಿಲ್ದಾಣದಿಂದ ಐದು ರೈಲುಗಳು ಸಂಚರಿಸುತ್ತವೆ.

8,617 ಪ್ರಯಾಣಿಕರು ಈ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಿಂದ ಹೊರಟ ರೈಲಿನಲ್ಲಿ ಪ್ರಯಾಣ ಬೆಳೆಸಿದ ಪ್ರಯಾಣಿಕರು ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದರು,
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT