ಸಾಂದರ್ಭಿಕ ಚಿತ್ರ 
ರಾಜ್ಯ

ನಿಯಮ ಉಲ್ಲಂಘನೆಯಾಗದಂತೆ ಸಕ್ಕರೆ ಕಾರ್ಖಾನೆ ತೆರೆಯಲು ಅನುಮತಿ

ಸಕ್ಕರೆ ಕಾರ್ಖಾನೆ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

ಮೈಸೂರು: ಸಕ್ಕರೆ ಕಾರ್ಖಾನೆ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ಬಿಡುಗಡೆ ಮಾಡಿರುವ  ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಿಬ್ಬಂದಿಗೆ ಆರೋಗ್ಯ ತಸಾಪಣೆ, ಸೇರಿದಂತೆ ಹಲವು ನಿಯಮಗಳನ್ನು ಅನುಸರಿಸುವಂತೆ ಸೂಚಿಸಿ ಷರತ್ತು ಬದ್ದ ಅನುಮತಿನೀಡಿದೆ.

ಮಂಡ್ಯ, ಮೈಸೂರು ಭಾಗದ ಕಬ್ಬು ಬೆಳೆಗಾರರ ಕಾಯುವ ಸಲುವಾಗಿ  ಸಕ್ಕರೆ ಕಾರ್ಖಾನೆ ತೆರೆಯಲು ಅನುಮತಿ ನೀಡಲಾಗಿದೆ. ರೈತರಿಂದ ಕಬ್ಬು ಖರೀದಿಸುವಾಗಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿದೆ.

ಸಿಬ್ಬಂದಿಗೆ ಕಡ್ಡಾಯವಾಗಿ ಮಾಸ್ಕ್ , ಸೋಪು ಮತ್ತು ಸ್ಯಾನಿಟೈಸರ್ ನೀಡಬೇಕು ಮತ್ತು  ಸ್ಕ್ರೀನಿಂಗ್ ಮಾಡುವಂತೆ  ಜಿಲ್ಲಾಧಿಕಾರಿ ರವಿ ಸೂಚಿಸಿದ್ದಾರೆ. 

ಕಬ್ಬಿನ ಬೆಳೆಗಾರರ ಹಿತಾಸಕ್ತಿ ಕಾಪಾಡಲು ಕಾರ್ಖಾನೆ ಕ್ಯಾಲೆಂಡರ್ ಪ್ರಕಾರ ಸಂಗ್ರಹಣೆ ಮತ್ತು  ಕಬ್ಬು ಅರೆಯುವ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT