ಸಾಂದರ್ಭಿಕ ಚಿತ್ರ 
ರಾಜ್ಯ

ತಬ್ಲೀಘ್ ನಂತರ ಬೆಳಗಾವಿಗೆ ಅಜ್ಮೀರ್ ನಂಟು: ಹೊರ ರಾಜ್ಯದಿಂದ ಬಂದವರಿಂದ ಹೆಚ್ಚು ಸೋಂಕು!

ಬೆಂಗಳೂರು: ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ ಎದುರಾಗಿದೆ. ಹೊರ ರಾಜ್ಯದಿಂದ ಬರುವವರಲ್ಲಿ ಸೋಂಕು ಹೆಚ್ಚಾಗ್ತಾ ಇದೆ. ಅಜ್ಮೀರ್ ಯಾತ್ರೆಗೆ ಹೋಗಿದ್ದವರಲ್ಲಿ ಮತ್ತು ಅಹಮದಾಬಾದ್ ಪ್ರಯಾಣ ಮಾಡಿದ್ದವರು ರಾಜ್ಯಕ್ಕೆ ಕೇಂಟಕವಾಗುತ್ತಾ ಇದ್ದಾರೆ.

ಬೆಳಗಾವಿ: ಬೆಂಗಳೂರು: ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ ಎದುರಾಗಿದೆ. ಹೊರ ರಾಜ್ಯದಿಂದ ಬರುವವರಲ್ಲಿ ಸೋಂಕು ಹೆಚ್ಚಾಗ್ತಾ ಇದೆ. ಅಜ್ಮೀರ್ ಯಾತ್ರೆಗೆ ಹೋಗಿದ್ದವರಲ್ಲಿ ಮತ್ತು ಅಹಮದಾಬಾದ್ ಪ್ರಯಾಣ ಮಾಡಿದ್ದವರು ರಾಜ್ಯಕ್ಕೆ ಕೇಂಟಕವಾಗುತ್ತಾ ಇದ್ದಾರೆ.

ಮೇ 8 ರಂದು ಬೆಳಗಾವಿಯ ಹುಡಲಿಯ ಟ್ಯಾಕ್ಸಿ ಚಾಲಕ ಬೆಂಡಿಗೇರಿ ಗ್ರಾಮಕ ಯುವಕನೊಂದಿಗೆ  ಅಜ್ಮೀರದಿಂದ 15 ಮಂದಿಯೊಂದಿಗೆ ಕೊಲ್ಲಾಪುರದಿಂದ ಧಾರವಾಡಕ್ಕೆ ವಾಪಸಾಗಿದ್ದರು ಈ 15 ಮಂದಿಯಲ್ಲಿ 12 ಜನರಿಗೆ ಕೋರೋನಾ ಸೋಂಕು ಪತ್ತೆಯಾಗಿದೆ, ಅಜ್ಮೀರ್ ನಿಂದ ಬಂದವರಿಗೆ ಕೋರೋನಾ ಸೋಂಕು ಕಂಡು ಬಂದಿದ್ದರಿಂದ ಟ್ಯಾಕ್ಸಿ ಚಾಲಕ ಕ್ವಾರಂಟೈನ್  ಗೆ ಒಳಗಾಗಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT