ಸಂಗ್ರಹ ಚಿತ್ರ 
ರಾಜ್ಯ

ಕೊರಾನಾ ಲಾಕ್ ಡೌನ್ ಸಮಯದಲ್ಲಿ ಸರಳ ವಿವಾಹವಾದ ರೈತ ಮುಖಂಡ!

ಗುಂಡ್ಲುಪೇಟೆಯ  ರೈತ ಮುಖಂಡ ಕಡಬೂರು ಮಂಜುನಾಥ ಎನ್ನುವವರು ಕೊರೋನಾ ಸಂಕಷ್ಟದ ವೇಳೆ ಸರಳ ವಿವಾಹವಾಗಿರುವುದು ಮಾತ್ರವಲ್ಲದೆ ವಿವಾಹದ ಹೆಚ್ಚುವರಿ ಖರ್ಚಿನ ಹಣವನ್ನು ಮುಖ್ಯಮಂತ್ರಿ ಗಳ ಕೊರಾನಾ ಪರಿಹಾರ ನಿಧಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಗುಂಡ್ಲುಪೇಟೆ: ಗುಂಡ್ಲುಪೇಟೆಯ  ರೈತ ಮುಖಂಡ ಕಡಬೂರು ಮಂಜುನಾಥ ಎನ್ನುವವರು ಕೊರೋನಾ ಸಂಕಷ್ಟದ ವೇಳೆ ಸರಳ ವಿವಾಹವಾಗಿರುವುದು ಮಾತ್ರವಲ್ಲದೆ ವಿವಾಹದ ಹೆಚ್ಚುವರಿ ಖರ್ಚಿನ ಹಣವನ್ನು ಮುಖ್ಯಮಂತ್ರಿ ಗಳ ಕೊರಾನಾ ಪರಿಹಾರ ನಿಧಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಕೊರಾನಾ ಲಾಕ್ ಡೌನ್ ಸಮಯದಲ್ಲಿ ಸರಳ ವಿವಾಹವಾದ ರೈತ ಮುಖಂಡ ಮಂಜುನಾಥ ಕೊರಾನಾ ಪರಿಹಾರ ನಿಧಿಗೆ ಒಂದು ಲಕ್ಷ ರು. ನಿಡಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಈ ವಿಶೇಷ ವಿವಾಹ ಸಮಾರಂಭ ನಡೆದಿದೆ.

ರೈತ ಮುಖಂಡ ಕಡಬೂರು ಮಂಜುನಾಥ ಹಾಗೂ ಇದೇ ಗ್ರಾಮದ ಮಾದಲಾಂಬಿಕೆ ದಾಂಪತ್ಯ ಜೀವನಕ್ಕೆ ಕಾಲಿಟ್ತರು. ಬೆರಳೇಣಿಕೆಯಷ್ಟು ಮಂದಿಯ ಸಮ್ಮುಖದಲ್ಲಿ ಶಾಸ್ತ್ರೋಸ್ತವಾಗಿ ವಿವಾಹ ನೆರವೇರಿತು.

ಮಂಜುನಾಥ ಅವರು ತಹಸೀಲ್ದಾರ್ ಎಂ ನಂಜುಂಡಯ್ಯ ರವರ ಮೂಲಕ ಸಿಎಂ ರಿಲೀಫ್ ಫಂಡ್ ಗೆ ಚಕ್ ಹಸ್ತಾಂತರ ಮಾಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT