ಸಾಂದರ್ಬಿಕ ಚಿತ್ರ 
ರಾಜ್ಯ

ಕ್ವಾರಂಟೈನ್ ಭಯ: ಬಾಗಲಕೋಟೆ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಎರಡು ವಾರಗಳ ಕಾಲ ಕ್ವಾರಂಟೈನ್ ನಲ್ಲಿರಬೇಕೆಂಬ ಭಯದಿಂದಾಗಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಚಿಕ್ಕೂರು ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ: ಎರಡು ವಾರಗಳ ಕಾಲ ಕ್ವಾರಂಟೈನ್ ನಲ್ಲಿರಬೇಕೆಂಬ ಭಯದಿಂದಾಗಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಚಿಕ್ಕೂರು ಗ್ರಾಮದಲ್ಲಿ ನಡೆದಿದೆ.

40 ವರ್ಷದ ತುಕಾರಾಂ ಲಮಾಣಿ  ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ,  ಈತ ಯಾದಗಿರಿ ಮೂಲದವನು, ಕೂಲಿ ಕಾರ್ಮಿಕನಾದ ಈತ,ಮಹಾರಾಷ್ಚ್ರದಿಂದ ವಾಪಸ್ ಬಂದಿದ್ದ,

ಮೇ 15 ರಂದು  ಆತನ ಮನೆಗೆ ತೆರಳಿದ್ದ ಆಶಾ ಕಾರ್ಯಕರ್ತೆಯರು 14 ದಿನಗಳ ಕ್ವಾರಂಟೈನ್ ನಲ್ಲಿರಬೇಕೆಂದು ಸೂಚಿಸಿದ್ದರು. ಚೆಕ್ ಅಪ್ ಭಯದಿಂದಾಗಿ ಚಿಕ್ಕೂರಿಗೆ ವಾಪಾಸಾದ ಲಮಾಣಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ, ಆತನನ್ನು ಮುಧೋಳದ ಆಸ್ಪತ್ರೆಗೆ ದಾಖಲಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT