ಸಂಗ್ರಹ ಚಿತ್ರ 
ರಾಜ್ಯ

ರಾಮನಗರ: ಅರಣ್ಯಾಧಿಕಾರಿಗಳಿಂದ 2 ಚಿರತೆ ಮರಿಗಳ ಸೆರೆ

ರಾಮನಗರ ಜಿಲ್ಲೆಯಲ್ಲಿ ಚಿರತಣಗಳ ಹಾವಳಿ ಹೆಚ್ಚಾಗಿದ್ದು, ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿ ಬರುತ್ತಿವೆ. ಈ ಹಿಂದೆ ನರಭಕ್ಷಕ ಚಿರತೆ ರಾಮನಗರದಲ್ಲಿ 62 ವರ್ಷದ ಮಹಿಳೆಯೊಬ್ಬರನ್ನು ಕೊಂದು ಹಾಕಿತ್ತು. ಈ ಬೆಳವಣಿಗೆ ಬಳಿಕ ಚಿರತೆ ಸೆರೆಹಿಡಿಯಲು ಬಲೆ ಬೀಸಿದ್ದ ಅರಣ್ಯಾಧಿಕಾರಿಗಳು ಇದೀಗ ಎರಡು ಚಿರತೆ ಮರಿಗಳನ್ನು ಸೆರೆ ಹಿಡಿದಿದ್ದಾರೆ. 

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ ಚಿರತಣಗಳ ಹಾವಳಿ ಹೆಚ್ಚಾಗಿದ್ದು, ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿ ಬರುತ್ತಿವೆ. ಈ ಹಿಂದೆ ನರಭಕ್ಷಕ ಚಿರತೆ ರಾಮನಗರದಲ್ಲಿ 62 ವರ್ಷದ ಮಹಿಳೆಯೊಬ್ಬರನ್ನು ಕೊಂದು ಹಾಕಿತ್ತು. ಈ ಬೆಳವಣಿಗೆ ಬಳಿಕ ಚಿರತೆ ಸೆರೆಹಿಡಿಯಲು ಬಲೆ ಬೀಸಿದ್ದ ಅರಣ್ಯಾಧಿಕಾರಿಗಳು ಇದೀಗ ಎರಡು ಚಿರತೆ ಮರಿಗಳನ್ನು ಸೆರೆ ಹಿಡಿದಿದ್ದಾರೆ. 

ಮಾಗಡಿ ತಾಲೂಕಿನ ಸಿಡಗನ ಪಾಳ್ಯ ಹಾಗೂ ಬೋಡಗನಪಾಳ್ಯದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಎರಡು ಚಿರತೆ ಮರಿಗಳು ಸೆರೆಯಾಗಿವೆ. 

ಮಹಿಳೆಯನ್ನು ಚಿರತೆ ಕೊಂದು ಹಾಕಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಹನ್ನೊಂದು ಕಡೆ ಬೋನುಗಳನ್ನು ಇರಿಸಿತ್ತು. ಈ 11 ಬೋನಿನ ಪೈಕಿ 2 ಬೋನುಗಳಲ್ಲಿ ಚಿರತೆ ಮರಿಗಳು ಸೆರೆಸಿಕ್ಕಿವೆ. ಚಿರತೆ ಮಹಿಳೆಯನ್ನು ಕೊಂದು ಹಾಕಿದ್ದ ಸ್ಥಳದಿಂದ 4 ಕಿ.ಮೀ ದೂರದಲ್ಲಿ ಈ ಮರಿ ಚಿರತೆಗಳು ಸೆರೆಸಿಕ್ಕಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ನಡುವೆ ಸಾವನ್ನಪ್ಪಿದ್ದ ಮಹಿಳೆಯರ ಕುಟುಂಬಸ್ಥರನ್ನು ಅರಣ್ಯ ಸಚಿವ ಆನಂತ್ ಸಿಂಗ್ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್

ಮೇ ತಿಂಗಳ ಭಾರತ-ಪಾಕಿಸ್ತಾನ ಸಂಘರ್ಷ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವೇ: ಚೀನಾ

ಭಾರತೀಯ ರೈಲ್ವೆ ಇತಿಹಾಸದಲ್ಲಿ ಮಹತ್ತರ ಸಾಧನೆ: ಗಂಟೆಗೆ 180 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್ ; ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್

New Year ಗೆ ಆನ್ ಲೈನ್ ಫುಡ್ ಆರ್ಡರ್ ಗೆ ಸಮಸ್ಯೆ: ಒಕ್ಕೂಟಗಳಿಂದ ಇಂದು ಮೆಗಾ ಪ್ರತಿಭಟನೆ, 1.5 ಲಕ್ಷ ಕಾರ್ಮಿಕರು ಭಾಗಿ

ಮಠಾಧೀಶರ ತೀವ್ರ ಆಕ್ಷೇಪ: ಮಥುರಾದಲ್ಲಿ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು!

SCROLL FOR NEXT