ಸತೀಶ್ ಜಾರಕಿಹೊಳಿ 
ರಾಜ್ಯ

ಸತೀಶ್ ಜಾರಕಿಹೊಳಿ ಸಹಾಯ ಹಸ್ತ: 1 ಸಾವಿರ ಮಂದಿಗೆ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ

ಯಮನಕರಡಿ ಶಾಸಕ ಸತೀಶ್ ಜಾರಕಿಹೊಳಿ ವಲಸೆ ಕಾರ್ಮಿಕರ ಸಹಾಯಕ್ಕೆ ಮುಂದಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಮುಂಬಯಿಯಿಂದ ಬೆಳಗಾವಿಗೆ ಆಗಮಿಸಿದ 1 ಸಾವಿರ ವಲಸೆ ಕಾರ್ಮಿಕರನ್ನು ಮಹಾರಾಷ್ಟ್ರ -ಕರ್ನಾಟಕ ಗಡಿ ಭಾಗದಲ್ಲಿರುವ ಕುನಗೋಳಿಯಲ್ಲಿ ಸ್ವಾಗತಿಸಿದ ಸತೀಶ್, ಅವರಿಗೆಲ್ಲಾ ತಮ್ಮ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದಾರೆ.

ಬೆಳಗಾವಿ: ಯಮನಕರಡಿ ಶಾಸಕ ಸತೀಶ್ ಜಾರಕಿಹೊಳಿ ವಲಸೆ ಕಾರ್ಮಿಕರ ಸಹಾಯಕ್ಕೆ ಮುಂದಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಮುಂಬಯಿಯಿಂದ  ಬೆಳಗಾವಿಗೆ ಆಗಮಿಸಿದ 1 ಸಾವಿರ ವಲಸೆ ಕಾರ್ಮಿಕರನ್ನು ಮಹಾರಾಷ್ಟ್ರ -ಕರ್ನಾಟಕ ಗಡಿ ಭಾಗದಲ್ಲಿರುವ ಕುನಗೋಳಿಯಲ್ಲಿ ಸ್ವಾಗತಿಸಿದ ಸತೀಶ್, ಅವರಿಗೆಲ್ಲಾ ತಮ್ಮ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದಾರೆ.

ತಮ್ಮ ಕ್ಷೇತ್ರದ ವಲಸೆ ಕಾರ್ಮಿಕರಿಗೆ ಕ್ವಾರಂಟೈನ್ ಮಾಡಲು ಸರ್ಕಾರದಿಂದ ಅನುಮತಿ ಪಡೆದು, ತಮ್ಮ ವಾಹನದಲ್ಲೇ ಅವರನ್ನೆಲ್ಲಾ ಅತಿಥಿ ಗೃಹಕ್ಕೆ ಕರೆತಂದಿದ್ದಾರೆ, ಅಲ್ಲಿರುವ ಎಲ್ಲಾ ವಲಸೆ ಕಾರ್ಮಿಕರಿಗೂ ಮೂರು ಹೊತ್ತಿನ ಊಟದ ವ್ಯವಸ್ಥೆ ಮಾಡಿದ್ದು, ಊಟಕ್ಕೆ ಮತ್ತು ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದು ಸತೀಶ್ ಜಾರಕಿ ಹೊಳಿ ಸ್ನೇಹಿತ ಮುನ್ನಾ ಭಗವಾನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT