ರಾಜ್ಯ

ಮಂಗಳೂರಿಗೆ ಮಸ್ಕತ್ ನಿಂದ ಆಗಮಿಸಿದ ವಿಮಾನ: 178 ಪ್ರಯಾಣಿಕರು ತಾಯ್ನಾಡಿಗೆ 

ಕೊರೋನಾ ಸೋಂಕಿನಿಂದ ಹಲವು ದೇಶಗಳಲ್ಲಿ ಸಂಕಷ್ಟಕ್ಕೊಳಗಾಗಿರುವ ಅನಿವಾಸಿ ಭಾರತೀಯರನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರ ಆರಂಭಿಸಿರುವ ವಂದೇ ಭಾರತ ಅಭಿಯಾನದಡಿ ಮೂರನೇ ವಿಮಾನ ಮಸ್ಕತ್ ನಿಂದ ಆಗಮಿಸಿದೆ. 

ಬೆಂಗಳೂರು: ಕೊರೋನಾ ಸೋಂಕಿನಿಂದ ಹಲವು ದೇಶಗಳಲ್ಲಿ ಸಂಕಷ್ಟಕ್ಕೊಳಗಾಗಿರುವ ಅನಿವಾಸಿ ಭಾರತೀಯರನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರ ಆರಂಭಿಸಿರುವ ವಂದೇ ಭಾರತ ಅಭಿಯಾನದಡಿ ಮೂರನೇ ವಿಮಾನ ಮಸ್ಕತ್ ನಿಂದ ಆಗಮಿಸಿದೆ.

ಈ ಮಧ್ಯೆ ಇದೇ 25 ರಿಂದ ದೇಶೀಯ ವಿಮಾನಗಳು ಸಹ ಸಂಚಾರ ಆರಂಭವಾಗಲಿದ್ದು, ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ.

ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಈ ರಾತ್ರಿ ಆಗಮಿಸಿದ ಈ ವಿಮಾನದಲ್ಲಿ ಒಟ್ಟು ೧೭೮ ಪ್ರಯಾಣಿಕರಿದ್ದರು. ಇವರಲ್ಲಿ ಇಬ್ಬರು ಮಕ್ಕಳು ಸೇರಿದಂತೆ ೧೧೫ ಮಂದಿ ಬೆಂಗಳೂರು ನಿಲ್ದಾಣದಲ್ಲಿ ಇಳಿದಿದ್ದು, ಇವರೆಲ್ಲರನ್ನೂ ಕ್ವಾರೆಂಟೈನ್ ಗೆ ಒಳಪಡಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT