ಹೈಕೋರ್ಟ್ 
ರಾಜ್ಯ

ನಮಗೂ ಪರಿಹಾರ ನೀಡಿ: ಹೈಕೋರ್ಟ್ ಮೆಟ್ಟಿಲೇರಿದ ಅರ್ಚಕರು

ರಾಜ್ಯದ ದೇಗುಲಗಳಲ್ಲಿ ಕಾರ್ಯ  ನಿರ್ವಹಿಸುವ ಅರ್ಚಕರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದ್ದರ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ನೊಟೀಸ್ ಜಾರಿಗೊಳಿಸಿದೆ.

ಬೆಂಗಳೂರು: ರಾಜ್ಯದ ದೇಗುಲಗಳಲ್ಲಿ ಕಾರ್ಯ ನಿರ್ವಹಿಸುವ ಅರ್ಚಕರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದ್ದರ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ನೊಟೀಸ್ ಜಾರಿಗೊಳಿಸಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ  ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರಿದ್ದ ವಿಭಾಗೀಯ ಪೀಠ ನೊಟೀಸ್ ನೀಡಿದೆ. ಅರ್ಚಕರಿಗೆ ದೇವರ ಪೂಜೆಗೆ ಹಣ ನೀಡದೇ ಇರುವುದು ದೇವಾಲಯಗಳ ವ್ಯವಸ್ಥೆಗೆ ದೊಟ್ಟ ಪೆಟ್ಟುಕೊಟ್ಟಂತಾಗಿದೆ ಎಂದು ಶ್ರೀಹರಿ ಕುತ್ಸಾರ ಪಿಐಎಲ್ ಸಲ್ಲಿಸಿದ್ದರು.

ರಾಜ್ಯದಲ್ಲಿ ಸುಮಾರು 35,500 ದೇಗುಲಗಳಿದ್ದು ಅವುಗಳನ್ನು ಎ ಮತ್ತು ಬಿ ಹಾಗೂ ಸಿ ವರ್ಗಗಳಾಗಿ ವಿಂಗಡಿಸಲಾಗಿದೆ. ರಾಜ್ಯ ಸರ್ಕಾರ 327.39 ಕೋಟಿ ರು. ಅನುದಾನ ನೀಡಿದೆ. ಸಿ ಕೆಟಗರಿ ದೇವಾಲಯಗಳ ಅರ್ಚಕರಿಗೆ ಯಾವುದೇ ವೇತನ ಇರುವುದಿಲ್ಲ ಹೀಗಾಗಿ ಅವರಿಗೆ ಪರಿಹಾರ ನೀಡಬೇಕು ಎಂದು ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT