ಪೊಲೀಸರು 
ರಾಜ್ಯ

ಬೆಂಗಳೂರು: ಕಳ್ಳನನ್ನು ಹಿಡಿದ 15 ಪೊಲೀಸರಿಗೆ ಕ್ವಾರಂಟೈನ್ ಶಿಕ್ಷೆ!

ಕಬ್ಬಿಣ ಕದಿಯುತ್ತಿದ್ದ ಕಳ್ಳನನ್ನು ಕಷ್ಟಪಟ್ಟು ಹಿಡಿದಿದ್ದ ಪೊಲೀಸರಿಗೆ ಇದೀಗ ಕೊರೋನಾ ಭೀತಿ ಶುರವಾಗಿದ್ದು 15 ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿದೆ.

ಬೆಂಗಳೂರು: ಕಬ್ಬಿಣ ಕದಿಯುತ್ತಿದ್ದ ಕಳ್ಳನನ್ನು ಕಷ್ಟಪಟ್ಟು ಹಿಡಿದಿದ್ದ ಪೊಲೀಸರಿಗೆ ಇದೀಗ ಕೊರೋನಾ ಭೀತಿ ಶುರವಾಗಿದ್ದು 15 ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿದೆ. 

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ಜೆಜೆ ನಗರದ ನಿವಾಸಿಯೊಬ್ಬನನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಯಾವುದಕ್ಕೂ ಇರಲಿ ಅಂತಾ ಪೊಲೀಸರು ಆತನಿಗೆ ಕೊರೋನಾ ಪರೀಕ್ಷೆ ಮಾಡಿಸಿದ್ದರು. 

ಕೊರೋನಾ ಪರೀಕ್ಷೆಯಲ್ಲಿ ಕಳ್ಳನಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಇದೀಗ ಪೊಲೀಸರು ಕೊರೋನಾ ಭೀತಿಗೆ ಒಳಗಾಗಿದ್ದಾರೆ. ಹೀಗಾಗಿ 22 ಪೊಲೀಸರು ಸದ್ಯಕ್ಕೆ ಕ್ವಾರಂಟೈನ್ ಮಾಡಲಾಗಿದೆ. 

ಹೆಬ್ಬಗೋಡಿಯ ಲಾರ್ಡ್ಜ್ ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT