ಸಾಂದರ್ಭಿಕ ಚಿತ್ರ 
ರಾಜ್ಯ

ಅರ್ಜಿ ಸಲ್ಲಿಸಿದರೆ ಸಾಕಾಗದು, ಅನುಮತಿ ಪಡೆಯಬೇಕು: ವಲಸೆ ಕಾರ್ಮಿಕರಿಗೆ ಪೊಲೀಸರ ಸೂಚನೆ

ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ನೇಮಿಸಿರುವ ಪೊಲೀಸರಿಗೆ ಸಮಸ್ಯೆ ಉಂಟಾಗುತ್ತಿದೆ. ರಾಜ್ಯ ಪ್ರವೇಶಿಸುವ ವಲಸಿಗರನ್ನು ಚೆಕ್ ಪೊಸ್ಟ್ ನಲ್ಲಿ ಪೊಲೀಸರು ತಡೆದು ಅವರ ಪ್ರವೇಶ ಅನುಮತಿ ಪರಿಶೀಲನೆ ನಡೆಸುತ್ತಾರೆ.

ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ನೇಮಿಸಿರುವ ಪೊಲೀಸರಿಗೆ ಸಮಸ್ಯೆ ಉಂಟಾಗುತ್ತಿದೆ. ರಾಜ್ಯ ಪ್ರವೇಶಿಸುವ ವಲಸಿಗರನ್ನು ಚೆಕ್ ಪೊಸ್ಟ್ ನಲ್ಲಿ ಪೊಲೀಸರು ತಡೆದು ಅವರ ಪ್ರವೇಶ ಅನುಮತಿ ಪರಿಶೀಲನೆ ನಡೆಸುತ್ತಾರೆ.

ಈ ವೇಳೆ ಕೆಲವು ವಲಸಿಗರು, ಗಡಿ ದಾಟಲು ಅನುಮತಿ ಪಡೆದಿರುವುದಿಲ್ಲ, ಅವರನ್ನು ಪ್ರಶ್ನಿಸಿದರೇ ತಾವು ಪ್ರವೇಶಕ್ಕಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವುದಾಗಿ ಕಾರಣ ನೀಡುತ್ತಿದ್ದಾರೆ.

ಸೇವಾ ಸಿಂಧು ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಿರುವವರು ಕಡ್ಡಾಯವಾಗಿ  ಅನುಮತಿ ಪಡೆದಿರಬೇಕು, ಅಂತವರನ್ನು ಮಾತ್ರ ರಾಜ್ಯಪ್ರವೇಶಿಸಲು ಬಿಡುವುದಾಗಿ ಪೊಲೀಸರು ಖಡಕ್ ಸಂದೇಶ ನೀಡಿದ್ದಾರೆ.

ನಿಪ್ಪಾಣಿ ಗಡಿಯಲ್ಲಿ ಶವವನ್ನು ಸಾಗಿಸುತ್ತಿದ್ದ ವಾಹನ ತಡೆಯಬೇಕಾಯಿತು, ನಾವು ಯಾರೋಬ್ಬರನ್ನು ತಡೆದು ತೊಂದರೆ ಕೊಡಲು ಇಷ್ಟವಿಲ್ಲ, ಆದರೆ ನಮ್ಮ ಕರ್ತವ್ಯದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT