ಸಂಗ್ರಹ ಚಿತ್ರ 
ರಾಜ್ಯ

ಕಾರ್ಮಿಕರಿಗೆ 10 ತಾಸು ಕೆಲಸಕ್ಕೆ ಅವಕಾಶ: ರಾಜ್ಯ ಸರ್ಕಾರ ಆದೇಶ

ಕಾರ್ಖಾನೆಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 8ರ ಬದಲು 10 ತಾಸು ಕೆಲಸ ಮಾಡಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. 

ಬೆಂಗಳೂರು: ಕಾರ್ಖಾನೆಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 8ರ ಬದಲು 10 ತಾಸು ಕೆಲಸ ಮಾಡಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. 

ಮುಂದಿನ 3 ತಿಂಗಳ ಕಾಲ ಅನ್ವಯವಾಗುವಂತೆ ಎಲ್ಲಾ ಕಾರ್ಖಾನೆಗಳ ಕಾರ್ಮಿಕರ ಕೆಲಸದ ಅವಧಿ ಮಿತಿಯನ್ನು 10 ಗಂಟೆಗೆ ಹೆಚ್ಚಳ ಮಾಡುವಂತೆ ಸರ್ಕಾರದ ಆದೇಶಿಸಿದೆ. 

1948ರ ಕೈಗಾರಿಕೆಗಳ ಕಾಯ್ದೆಯ ಅಡಿ ನೋಂದಣಿ ಆಗಿರುವ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಕಾಯ್ದೆಯ 51ನೇ ವಿಧಿ ಹಾಗೂ 54ನೇ ವಿಧಿಯಿಂದ ವಿನಾಯಿತಿ ನೀಡಲಾಗಿದೆ. 

ಮೇ.22ರಿಂದ ಆಗಸ್ಟ್ 21ರವರೆಗೆ ಮೂರು ತಿಂಗಳಿಗೆ ಅನ್ವಯವಾಗುವಂತೆ ದಿನದ ಕೆಲಸದ ಅವಧಿಯನ್ನು 8 ಗಂಟೆಗಳ ಬದಲಿಗೆ 10 ಗಂಟೆ ಹಾಗೂ ವಾರದ ಒಟ್ಟು ಕೆಲಸದ ಅವಧಿಯನ್ನು 48 ಗಂಟೆಯಿಂದ 60 ಗಂಟೆಗಳಿಗೆ ಹೆಚ್ಚಳ ಮಾಡಲಾಗಿದೆ. 

ನಿಯಮ 59ರ ಪ್ರಕಾರ ಸೂಚಿಸಿದ ಅವಧಿಗಿಂತ ಹೆಚ್ಚು ಕೆಲಸ ಕೆಲಸ ಮಾಡಿದವರಿಗೆ ಓಟಿ ಭತ್ಯೆ ನೀಡುವ ನಿಯಮವನ್ನೂ ಮುಂದುವರೆಸಲಾಗಿದೆ. ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT