ರಾಜ್ಯ

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಫುಡ್ ಕಿಟ್ಸ್ ವಿತರಿಸಿದ ಸಚಿವ ಗೋಪಾಲಯ್ಯ

Manjula VN

ಬೆಂಗಳೂರು: ಸಾಮಾಜಿಕ ಅಂತರವನ್ನು ಮರೆತ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಹಾಗೂ ಮಹಾಲಕ್ಷ್ಮಿ ಲೇಔಡ್ ಸಚಿವ ಕೆ.ಗೋಪಾಲಯ್ಯ ಅವರು, ಲಾಕ್'ಡೌನ್ ನಿಂದಾಗಿ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಫುಡ್ ಕಿಟ್ ಗಳನ್ನು ವಿತರಿಸಿದ್ದಾರೆ. 

ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ಕಮಲಮ್ಮನ ಗುಂಡಿ ಆಟದ ಮೈದಾನದಲ್ಲಿ 4 ಸಾವಿರ ಆಟೋ, ಲಾರಿ, ಟೆಂಪೇ ಮತ್ತು ಬಸ್ ಚಾಲಕರಿಗೆ ಗೋಪಾಲಯ್ಯ ಅವರು ಆಹಾರ ಕಿಟ್ ಗಳನ್ನು ವಿತರಿಸಿದ್ದಾರೆ. 

ಇದೇ ರೀತಿ ಕೆಲ ದಿನಗಳ ಹಿಂದಷ್ಟೇ ನಗರಾಭಿವೃದ್ಧಿ ಸಚಿವ ಬರತಿ ಬಸವರಾಜ್ ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವಿದ್ಯಾರಣ್ಯಪುರದಲ್ಲಿ ಆಹಾರ ಪ್ಯಾಕೆಟ್ ಗಳನ್ನು ವಿತರಿಸಿದ್ದರು. 

SCROLL FOR NEXT