ಸಾಂದರ್ಭಿಕ ಚಿತ್ರ 
ರಾಜ್ಯ

ಶಿರಸಿ: ಕೊರೋನಾ ಬರದಂತೆ ತಡೆಯಲು ಕಷಾಯ ಕುಡಿದ ಮಗ ಸಾವು; ಅಪ್ಪನ ಸ್ಥಿತಿ ಗಂಭೀರ

ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. 

ಶಿರಸಿ: ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. 

ಉತ್ತರಕನ್ನಡ ಜಿಲ್ಲೆಯ ಶಿರಸಿಯ ರಾಮನಬೈಲ್‌ನಲ್ಲಿ ಘಟನೆ ನಡೆದಿದ್ದು, ಕರೋನಾ ಬರಬಾರದು ಎಂದರೆ ಗಿಡಮೂಲಿಕೆ ಕಷಾಯ ಮಾಡಿ ಕುಡಿಯಬೇಕು ಎಂದು ಯಾರೋ ಹೇಳಿದರು ಎಂದು ಮಾಡಲು ಹೋಗಿ ಬೆಲೆ ತೆತ್ತಿದ್ದಾರೆ. 

ಪ್ರಾನ್ಸಿಸ್ ರೇಗೊ(42) ಕೊನೆಯುಸಿರೆಳೆದಿದ್ದರೆ, 70 ವರ್ಷದ ನೆಕ್ಲಾಂ ಅಂಥೋನಿ ತೀವ್ರ ಅಸ್ವಸ್ಥರಾಗಿದ್ದಾರೆ. ಆರೋಗ್ಯಕ್ಕೆ ಒಳ್ಳೆಯದು ಎಂದು ಅವರಿಬ್ಬರೂ ಯಾವುದೋ‌ ಬೇರಿನ ಕಷಾಯ ಕುಡಿದಿದ್ದರು' ಎಂದು ಸಂಬಂಧಿಕರು ತಿಳಿಸಿದ್ದಾರೆ.

ಅವರ ಕಷಾಯಕ್ಕೆ ಬಳಸಿರುವ ಬೇರನ್ನು ಸಂಗ್ರಹಿಸಿ ತಂದಿದ್ದು, ಅದು ಯಾವ ಜಾತಿಯ ಬೇರು ಎಂದು ಇನ್ನಷ್ಟೇ  ಗೊತ್ತಾಗಬೇಕಾಗಿದೆ ಎಂದು ಸಿಪಿಐ ಪ್ರದೀಪ್ ತಿಳಿಸಿದ್ದಾರೆ, ಹಳ್ಳಿ ಔಷಧ ಅಂತ ಏನನ್ನಾದರೂ ಕುಡಿಯಲು ಹೋದರೆ ಸಾವು ಬರುತ್ತೆ ಅನ್ನುವುದಕ್ಕೆ ಇದು ಜೀವಂತ ಉದಾಹರಣೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT