ನಂಜನಗೂಡು 
ರಾಜ್ಯ

ಜೂನ್ 1ರಿಂದ ರಾಜ್ಯದ ದೇವಸ್ತಾನಗಳು ಓಪನ್, ಸದ್ಯಕ್ಕೆ ಮಸೀದಿ, ಚರ್ಚ್ ಬಂದ್!

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜೂನ್ 1ರಿಂದ ರಾಜ್ಯದ ದೇವಸ್ತಾನಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜೂನ್ 1ರಿಂದ ರಾಜ್ಯದ ದೇವಸ್ತಾನಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ. 

ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ತಾನಗಳನ್ನು ತೆರೆಯುವುದರ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು  ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ. 

ಇನ್ನು ಸದ್ಯಕ್ಕೆ ಜಾತ್ರೆ, ಸಮಾರಂಭಗಳಿಗೆ ಅವಕಾಶ ಇಲ್ಲ ನೀಡಲಾಗಿಲ್ಲ. ದೇವಸ್ತಾನಗಳಲ್ಲಿ ಭಕ್ತರು ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲನೆ ಮಾಡಬೇಕಿದೆ ಎಂದರು. 

ನಾಳೆಯಿಂದ ರಾಜ್ಯ 52 ದೇವಸ್ತಾನಗಳ ಆನ್ ಲೈನ್ ಸೇವೆಗೆ ಅವಕಾಶ ನೀಡಲಾಗಿದೆ ಎಂದ ಅವರು ಮಸೀದಿ, ಚರ್ಚ್ ತೆರೆಯುವ ಬಗ್ಗೆ ಇನ್ನು ನಿರ್ಧಾರವಾಗಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT