ಕರಡಿ 
ರಾಜ್ಯ

ಚನ್ನಪಟ್ಟಣ: ವೃದ್ಧೆ ಮೇಲೆ ಕರಡಿ ದಾಳಿ

ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬೆಳ್ಳಂಬೆಳಗ್ಗೆ ಕರಡಿಯೊಂದು ಪ್ರತ್ಯಕ್ಷಗೊಂಡು ವೃದ್ಧೆಯ ಮೇಲೆ ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.

ರಾಮನಗರ: ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬೆಳ್ಳಂಬೆಳಗ್ಗೆ ಕರಡಿಯೊಂದು ಪ್ರತ್ಯಕ್ಷಗೊಂಡು ವೃದ್ಧೆಯ ಮೇಲೆ ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.

ನಗರಸಭೆಯ ಮಾಜಿ ಸದಸ್ಯೆ ಸಾಕಮ್ಮ (65) ಮೇಲೆ ಕರಡಿ ದಾಳಿ ನಡೆಸಿ ಅವರ ಮುಖಕ್ಕೆ ಪರಚಿದ್ದು,ಪರಿಣಾಮವಾಗಿ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಕೂಡಲೇ ಅವರ ರಕ್ಷಣೆಗೆ ದೌಡಾಯಿಸಿದ ಮಗ ಸುಧೀರ್ (40) ಅವರ ಮೇಲೂ ಕರಡಿ ದಾಳಿ ನಡೆಸಿ ಗಾಯಗೊಳಿಸಿದೆ.

ಸಾಕಮ್ಮ ಅವರು ಬೆಳಗ್ಗೆ ಮನೆಯಿಂದ ಹೊರಗೆ ಬಂದ ಸಂದರ್ಭದಲ್ಲಿ ಕಾಂಪೌಂಡ್ನಲ್ಲಿ ಅಡಗಿ ಕುಳಿತಿದ್ದ ಕರಡಿ ಏಕಾಏಕಿ ದಾಳಿ ನಡೆಸಿದೆ.

ಸದ್ಯ ಸಾಕಮ್ಮ ಅವರನ್ನು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಮಹಮ್ಮದ್ ಮನ್ಸೂರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT