ಸಾಂದರ್ಭಿಕ ಚಿತ್ರ 
ರಾಜ್ಯ

ನಾಗರಹೊಳೆ ರಾಷ್ಟ್ರೀಯ ಉದ್ಯಾನ: ಬುಡಕಟ್ಟು ಜನಾಂಗದವರನ್ನು ಕೊಂದಿದ್ದ ಹುಲಿ ಸೆರೆ

ಜೇನು ಕುರುಬ ಸಮುದಾಯಕ್ಕೆ ಸೇರಿದ ಬುಡಕಟ್ಟು ಜನಾಂಗದವರನ್ನು ಕೊಂದ ಹುಲಿಯನ್ನು ಮಂಗಳವಾರ ತಡರಾತ್ರಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸೆರೆಹಿಡಿಯಲಾಗಿದೆ. 

ಮೈಸೂರು: ಜೇನು ಕುರುಬ ಸಮುದಾಯಕ್ಕೆ ಸೇರಿದ ಬುಡಕಟ್ಟು ಜನಾಂಗದವರನ್ನು ಕೊಂದ ಹುಲಿಯನ್ನು ಮಂಗಳವಾರ ತಡರಾತ್ರಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸೆರೆಹಿಡಿಯಲಾಗಿದೆ. 

ಈ ಕಾರ್ಯಾಚರಣೆಯಿಂದ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ನೇರಳಕುಪ್ಪೆ ಕುಗ್ರಾಮದ ಸುತ್ತಮುತ್ತಲಿನ ಜನರು ನೆಮ್ಮದಿಯ ನಿಟ್ಟುಸಿರಿಟ್ಟಿದ್ದಾರೆ.

ಕಾರ್ಯಾಚರಣೆಯಲ್ಲಿ ಹುಲಿಯು ಬುಡಕಟ್ಟು ಜನಾಂಗದವನನ್ನು ಕೊಂದ ಸ್ಥಳದಲ್ಲಿ ಪಂಜರವನ್ನು ಇರಿಸಿ, ಅದನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಸಿಕ್ಕಿಬಿದ್ದ ಹುಲಿಯನ್ನು ನಗರದ ಹೊರವಲಯದಲ್ಲಿರುವ ಚಾಮುಂಡಿ ಪ್ರಾಣಿ ಪಾರುಗಾಣಿಕಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದು, ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸಲಾಗುತ್ತಿದೆ.

ಕಳೆದ 10 ದಿನಗಳಲ್ಲಿ ಬಂಡೀಪುರ-ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಸಿಕ್ಕಿಬಿದ್ದ ಮೂರನೇ ಹುಲಿ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ