ಸಾಂದರ್ಭಿಕ ಚಿತ್ರ 
ರಾಜ್ಯ

ನಾಗರಹೊಳೆ ರಾಷ್ಟ್ರೀಯ ಉದ್ಯಾನ: ಬುಡಕಟ್ಟು ಜನಾಂಗದವರನ್ನು ಕೊಂದಿದ್ದ ಹುಲಿ ಸೆರೆ

ಜೇನು ಕುರುಬ ಸಮುದಾಯಕ್ಕೆ ಸೇರಿದ ಬುಡಕಟ್ಟು ಜನಾಂಗದವರನ್ನು ಕೊಂದ ಹುಲಿಯನ್ನು ಮಂಗಳವಾರ ತಡರಾತ್ರಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸೆರೆಹಿಡಿಯಲಾಗಿದೆ. 

ಮೈಸೂರು: ಜೇನು ಕುರುಬ ಸಮುದಾಯಕ್ಕೆ ಸೇರಿದ ಬುಡಕಟ್ಟು ಜನಾಂಗದವರನ್ನು ಕೊಂದ ಹುಲಿಯನ್ನು ಮಂಗಳವಾರ ತಡರಾತ್ರಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸೆರೆಹಿಡಿಯಲಾಗಿದೆ. 

ಈ ಕಾರ್ಯಾಚರಣೆಯಿಂದ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ನೇರಳಕುಪ್ಪೆ ಕುಗ್ರಾಮದ ಸುತ್ತಮುತ್ತಲಿನ ಜನರು ನೆಮ್ಮದಿಯ ನಿಟ್ಟುಸಿರಿಟ್ಟಿದ್ದಾರೆ.

ಕಾರ್ಯಾಚರಣೆಯಲ್ಲಿ ಹುಲಿಯು ಬುಡಕಟ್ಟು ಜನಾಂಗದವನನ್ನು ಕೊಂದ ಸ್ಥಳದಲ್ಲಿ ಪಂಜರವನ್ನು ಇರಿಸಿ, ಅದನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಸಿಕ್ಕಿಬಿದ್ದ ಹುಲಿಯನ್ನು ನಗರದ ಹೊರವಲಯದಲ್ಲಿರುವ ಚಾಮುಂಡಿ ಪ್ರಾಣಿ ಪಾರುಗಾಣಿಕಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದು, ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸಲಾಗುತ್ತಿದೆ.

ಕಳೆದ 10 ದಿನಗಳಲ್ಲಿ ಬಂಡೀಪುರ-ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಸಿಕ್ಕಿಬಿದ್ದ ಮೂರನೇ ಹುಲಿ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸದ್ಯದಲ್ಲೇ ಮೋದಿ ಸಂಪುಟ ಪುನರ್ ರಚನೆ: ಅಮಿತ್ ಶಾಗೆ ಉಪ ಪ್ರಧಾನಿ ಪಟ್ಟ? ವರದಿಗಳು

ಶ್ರೀರಂಗಪಟ್ಟಣದಲ್ಲಿ ಬೃಹತ್ ಭೂ ಹಗರಣ: ಬರೋಬ್ಬರಿ 200 ಎಕರೆ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ; 9 ಜನರ ಬಂಧನ!

ಆಗ್ರಾ: ಸೋನಂ, ಸಿಯಾ ಆಯ್ತು, ಈಗ ರೂಬಿ; ಪತಿಯನ್ನು ಕೊಂದು, ಶವವನ್ನು ಬಾತ್ ರೂಂನ ಟೈಲ್ಸ್ ಕೆಳಗೆ ಹೂತು ಹಾಕಿದ್ದ ಮಹಿಳೆಯ ಬಂಧನ!

ಘೋರ ದುರಂತ: ಬಾವಿಗೆ ಬಿದ್ದ ಹೋರಿ ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ದಾರುಣ ಸಾವು!

Video: ವಿಶ್ವದ ಹಲವು ದೇಶಗಳು ಯುವಕರಿಗೆ ತರಬೇತಿ ನೀಡಲು RSS ಸಹಕಾರ ಕೇಳುತ್ತಿವೆ: ಮೋಹನ್ ಭಾಗವತ್