ಎಸ್.ಸುರೇಶ್ ಕುಮಾರ್ 
ರಾಜ್ಯ

ಶಾಲೆ ನಡೆಸಲು ಅವಕಾಶ ಕೋರಿ ಪ್ರಿ ಸ್ಕೂಲ್ ಮುಖ್ಯಸ್ಥರ ನಿಯೋಗ ಶಿಕ್ಷಣ ಸಚಿವರಿಗೆ ಮನವಿ

ಬೆಂಗಳೂರಿನ ಪೂರ್ವ ಪ್ರಾಥಮಿಕ ಶಾಲೆ(ಪ್ರಿ ಸ್ಕೂಲ್)ಪ್ರತಿನಿಧಿಗಳು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರನ್ನು ಗುರುವಾರ ಭೇಟಿಯಾಗಿದ್ದು ಶೀಘ್ರದಲ್ಲೇ ತರಗತಿಗಳನ್ನು ಪ್ರಾರಂಭಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಕಡ್ದಾಯ ಮಾರ್ಗಸೂಚಿಗಳ ಜತೆಗೆ ತಾವು ತರಗತಿ ಪುನಾರಂಬ ಮಾಡುವುದಾಗಿ ಅವರು ಇದೇ ವೇಳೆ ಸಚಿವರಿಗೆ ಮನವರಿಕೆ ಮಾಡಿದ್ದಾರೆ.

ಬೆಂಗಳೂರು: ಬೆಂಗಳೂರಿನ ಪೂರ್ವ ಪ್ರಾಥಮಿಕ ಶಾಲೆ(ಪ್ರಿ ಸ್ಕೂಲ್)ಪ್ರತಿನಿಧಿಗಳು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರನ್ನು ಗುರುವಾರ ಭೇಟಿಯಾಗಿದ್ದು ಶೀಘ್ರದಲ್ಲೇ ತರಗತಿಗಳನ್ನು ಪ್ರಾರಂಭಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಕಡ್ದಾಯ ಮಾರ್ಗಸೂಚಿಗಳ ಜತೆಗೆ ತಾವು ತರಗತಿ ಪುನಾರಂಬ ಮಾಡುವುದಾಗಿ ಅವರು ಇದೇ ವೇಳೆ ಸಚಿವರಿಗೆ ಮನವರಿಕೆ ಮಾಡಿದ್ದಾರೆ.

ಇತ್ತೀಚೆಗೆ, ಕೆಲವು ಶಾಲೆಗಳು ಆನ್‌ಲೈನ್ ತರಗತಿ ಪ್ರಾರಂಭಿಸಿದ್ದ ಕಾರಣ ಪೋಷಕರು ಹಾಗೂ ಶಿಕ್ಷಣ ಸಚಿವರಿಂದ ವ್ಯಾಪಕ ಟೀಕೆಗೆ ಒಳಗಾಗಿದ್ದರು. ಆದಾಗ್ಯೂ, ಅಂತಹ ಒಂದು ಶಾಲೆಯ ಆಡಳಿತಾಧಿಕಾರಿ ಆಕಾಶ್ ಪತ್ರಿಕೆಯೊಂದಿಗೆ ಮಾತನಾಡಿ ನಿಮ್‌ಹ್ಯಾನ್ಸ್‌ನ ನಿರ್ದೇಶಕರು ಸ್ವತಃ ಸಚಿವರಿಗೆ ಚಿಕ್ಕ ಮಕ್ಕಳಿಗೆ ಆನ್‌ಲೈನ್ ಕಲಿಕೆಯ ವಿಧಾನಗಳನ್ನು ಬಳಸುವುದರ ವಿರುದ್ಧ ಸಲಹೆ ನೀಡಿದ್ದಾರೆ ಎಂದರು.

ಆನ್‌ಲೈನ್ ತರಗತಿಗಳು ಪ್ರಾರಂಬವಾಗುವ ಹಾಗೂ ಶಾಲೆಗಳು ತೆರೆಯುವ ಬಗ್ಗೆ ಇರುವ ಅನಿಶ್ಚಿತತೆಯ ನಡುವೆ ಅವುಗಳ ಸುಸ್ಥಿರತೆ ಮತ್ತು ಅಸ್ತಿತ್ವ ಪಆಯದಲ್ಲಿದೆ ಎಂದು ಆಕಾಶ್ ಹೇಳಿದ್ದಾರೆ., ಈಗ ಸರಾಸರಿ 20-30 ಶೇಕಡಾ ಸಾಮರ್ಥ್ಯದೊಡನೆ ಶಾಲೆಗಳು ನಡೆಯುತ್ತಿದೆ.  ಉದಾಹರಣೆಗೆ, ಒಂದು ಶಾಲೆಯು ಈಗ 80ಪ್ರವೇಶಾತಿಯನ್ನು ಹೊಂದಿದ್ದರೆ ಈ ಶೈಕ್ಷಣಿಕ ವರ್ಷದಲ್ಲಿ ಅವರು ಕೇವಲ 20-25 ಪ್ರವೇಶಾತಿಯನ್ನಷ್ಟೇ ಸ್ವೀಕರಿಸುತ್ತಾರೆ. 

ಏತನ್ಮಧ್ಯೆ, ಶಾಲೆಗಳು ಲಾಕ್‌ಡೌನ್‌ ನಿಂದ ಹೊರಬರಲು ಹಾಗೂ ಪುನಾರಂಬಗೊಳ್ಲಲು ಮಾರ್ಗಸೂಚಿಗಳನ್ನು ರೂಪಿಸಿವೆ. ವಿದ್ಯಾರ್ಥಿಗಳಿಗೆ ಮೂಲಭೂತ ನೈರ್ಮಲ್ಯ ಅಭ್ಯಾಸಗಳನ್ನು ಕಲಿಸುವುದು ಇದರಲ್ಲಿ ಸೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT