ಸಂಗ್ರಹ ಚಿತ್ರ 
ರಾಜ್ಯ

ಕೆಎಂಎಫ್ ನಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅರಿಶಿಣ ಮಿಶ್ರಿತ ಹಾಲು ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ

ವಿಶ್ವ ಹಾಲು ದಿನವಾಗಿ ಆಚರಿಸಲಾಗುತ್ತಿರುವ ಜೂನ್ 1 ರಂದು ಕರ್ನಾಟಕ ಹಾಲು ಮಹಾ ಮಂಡಳಿಯು ಕೊರೋನಾದಂತಹ ಸಂದರ್ಭದಲ್ಲಿ ಜನರಲ್ಲಿ ಆರೋಗ್ಯ ವೃದ್ಧಿಗಾಗಿ ಮತ್ತು ಅವರಲ್ಲಿ ಪೌಷ್ಠಿಕಾಂಶ ಹೆಚ್ಚಳಕ್ಕಾಗಿ ಅರಿಸಿನ ಮಿಶ್ರಿತ ನಂದಿನಿ ಹಾಲನ್ನು ಮಾರುಕಟ್ಟೆ...

ಬೆಂಗಳೂರು: ವಿಶ್ವ ಹಾಲು ದಿನವಾಗಿ ಆಚರಿಸಲಾಗುತ್ತಿರುವ ಜೂನ್ 1 ರಂದು ಕರ್ನಾಟಕ ಹಾಲು ಮಹಾ ಮಂಡಳಿಯು ಕೊರೋನಾದಂತಹ ಸಂದರ್ಭದಲ್ಲಿ ಜನರಲ್ಲಿ ಆರೋಗ್ಯ ವೃದ್ಧಿಗಾಗಿ ಮತ್ತು ಅವರಲ್ಲಿ ಪೌಷ್ಠಿಕಾಂಶ ಹೆಚ್ಚಳಕ್ಕಾಗಿ ಅರಿಸಿನ ಮಿಶ್ರಿತ ನಂದಿನಿ ಹಾಲನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೋನಾ ದಾಳಿ ಮಾಡಿರುವ ಈ ಸಂದರ್ಭದಲ್ಲಿ ಜನರು ಹೆಚ್ಚು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲಿ ಎಂಬ ಕಾರಣಕ್ಕೆ ಕೆಎಂಎಫ್ ಅರಿಸಿನಯುಕ್ತ ಹಾಲನ್ನು ಬಿಡುಗಡೆಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಬೆಂಗಳೂರ ನಗರದಲ್ಲಿ ಕೆಎಂಎಫ್ ನ ನಾನಾ ಶ್ರೇಣಿಯ ನಂದಿನಿ ಉತ್ಪಾದನೆಯ ಮೋಬೈಲ್ ಪಾರ್ಲರ್ ವ್ಯಾನ್ ಗಳನ್ನು ಲೋಕಾರ್ಪನೆಗೊಳಿಸಲಾಗುತ್ತಿದೆ. ಇಲ್ಲಿ ಕೆಎಂಎಫ್ ತಯಾರಿಸುತ್ತಿರುವ ನಂದಿನಿ ಹಾಲು, ಮೊಸಲು, ಐಸ್ ಸ್ಕ್ರೀಮ್, ಗಟ್ಟಿ ಹಾಲು ಸೇರಿದಂತೆ ಇತರೇ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗಲಿವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT