ಪ್ರಚಾರದಲ್ಲಿ ನಟಿ ಅಮೂಲ್ಯ ಹಾಗೂ ದರ್ಶನ್ 
ರಾಜ್ಯ

ಆರ್ ಆರ್ ನಗರ ಉಪ ಚುನಾವಣೆ: ಮುನಿರತ್ನ ಪರ ಪ್ರಚಾರ ಮಾಡಿದ್ದ ದರ್ಶನ್ ವಿರುದ್ಧ ಪ್ರಕರಣ ದಾಖಲು!

ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.

ನಗರದ ರಾಜರಾಜೇಶ್ವರಿ ನಗರದಲ್ಲಿ ನಟ ದರ್ಶನ್ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದರು. ಈ ವೇಳೆ ದರ್ಶನ್ ಮತ್ತು ಇತರೆ ನಾಯಕರು ಕೋವಿಡ್ ನಿಯಮವಾಳಿಗಳನ್ನು ಗಾಳಿಗೆ ತೂರಿ ಸಾಮಾಜಿಕ ಅಂತರ ಪಾಲನೆ ಮಾಡದೇ ಪ್ರಚಾರ ನಡೆಸಿದ್ದರು ಎಂಬ ಆರೋಪದ ಮೇರೆಗೆ  ದರ್ಶನ್ ವಿರುದ್ಧ ದೂರು ದಾಖಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ನಟ ದರ್ಶನ್ ಮತ್ತಿತ್ತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT