ಬಳ್ಳಾರಿಯ ಏಕಶಿಲಾ ಬೆಟ್ಟದ ಮೇಲಿನ ಕನ್ನಡ ಬಾವುಟ 
ರಾಜ್ಯ

ಬಳ್ಳಾರಿ ಜನತೆ ಕನ್ನಡ ಪ್ರೇಮ: ಏಕಶಿಲಾ ಬೆಟ್ಟದ ಮೇಲೆ ಹಾರಿತು 65 ಅಡಿ ಉದ್ದದ ಕನ್ನಡ ಬಾವುಟ!

ಇಂದು ರಾಜ್ಯದೆಲ್ಲೆಡೆ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿದ್ದು ಗಣಿ ಜಿಲ್ಲೆ ಎಂದೇ ಹೆಸರಾದ ಬಳ್ಳಾರಿಯಲ್ಲಿ ಯುವಕರ ತಂಡವೊಂದು 65 ಅಡಿ ಉದ್ದದ ಕನ್ನಡ ಧ್ವಜವನ್ನು ಹಾರಿಸಿ ಕನ್ನಡ ತಾಯ್ನಾಡಿಗೆ ಗೌರವ ಸೂಚಿಸಿದೆ.

ಬಳ್ಳಾರಿ: ಇಂದು ರಾಜ್ಯದೆಲ್ಲೆಡೆ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿದ್ದು ಗಣಿ ಜಿಲ್ಲೆ ಎಂದೇ ಹೆಸರಾದ ಬಳ್ಳಾರಿಯಲ್ಲಿ ಯುವಕರ ತಂಡವೊಂದು 65 ಅಡಿ ಉದ್ದದ ಕನ್ನಡ ಧ್ವಜವನ್ನು ಹಾರಿಸಿ ಕನ್ನಡ ತಾಯ್ನಾಡಿಗೆ ಗೌರವ ಸೂಚಿಸಿದೆ.

ಬಳ್ಳಾರಿಯ ಏಕಶಿಲಾ ಬೆಟ್ಟದಲ್ಲಿಈ ವಿಶೇಷ ಧ್ವಜಾರೋಹಣ ಮಾಡಲಾಗಿದೆ.ಟೆ ಮುಖ್ಯದ್ವಾರದ ಬಾಗಿಲು ಎದುರಿಗೆ ನವಕರ್ನಾಟಕ ಯುವಶಕ್ತಿ ಸಂಘಟನೆಯ ಮುಖಂಡರಾದ ಸಿದ್ಮಲ್ ಮಂಜುನಾಥ, ಕಪ್ಪಗಲ್ಲು ಚಂದ್ರಶೇಖರ ಆಚಾರ್ ಮುಂದಾಳತ್ವದಲ್ಲಿ ತಾಯಿ ಭುವನೇಶ್ವರಿಯ ಪೂಜೆ ನೆರವೇರಿದ್ದು ಇದಾದ ನಂತರ ಏಕಶಿಲಾ ಬೆಟ್ಟದ ಮೇಲೆ ಕನ್ನಡ ಧ್ವಜ ಹಾರಿಸಲಾಗಿದೆ.

ಕಳೆದ ಹದಿನೈದು ವರ್ಷದ ಹಿಂದೆ ಐವತ್ತನೇ ವರ್ಷದ ಕರ್ನಾಟಕ ರಾಜ್ಯೋತ್ಸವದ ಸಮಯದಲ್ಲಿ ಐವತ್ತು ಅಡಿ ಧಜ ಹಾರಿಸಲಾಗಿತ್ತು. ಅಂದಿನಿಂದ ಪ್ರತಿ ವರ್ಷ ಧ್ವಜಾರೋಹಣ ನಡೆಸಿಕೊಂಡು ಬರಲಾಗುತ್ತಿದ್ದು ಈ ವರ್ಷ  65 ಅಡಿ ಉದ್ದದ ಕನ್ನಡ ಬಾವುಟ ಹಾರಿಸಲಾಗಿದೆ ಎಂದು ಚಂದ್ರಶೇಖರ್ ಆಚಾರ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT