ಮತ ಚಲಾಯಿಸಿದ ನಟಿ ಅಮೂಲ್ಯ ಹಾಗೂ ಅವರ ಕುಟುಂಬ 
ರಾಜ್ಯ

ಕೊರೋನ ಮುನ್ನೆಚ್ಚರಿಕೆಯೊಂದಿಗೆ ಮತದಾನ ಮಾಡಿ: ನಟಿ ಅಮೂಲ್ಯ ಮನವಿ

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಮುನ್ನೆಚ್ಚರಿಕೆಯೊಂದಿಗೆ ಮತ ಚಲಾಯಿಸುವಂತೆ ನಟಿ ಅಮೂಲ್ಯ ಅವರು ಮನವಿ ಮಾಡಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಮುನ್ನೆಚ್ಚರಿಕೆಯೊಂದಿಗೆ ಮತ ಚಲಾಯಿಸುವಂತೆ ನಟಿ ಅಮೂಲ್ಯ ಅವರು ಮನವಿ ಮಾಡಿದ್ದಾರೆ. 

ತಮ್ಮ ಪತಿಯೊಂದಿಗೆ ಆಗಮಿಸಿದ ನಟಿ ಅಮೂಲ್ಯ ಅವರು ರಾಜರಾಜೇಶ್ವರಿ ನಗರದಲ್ಲಿ ಮತ ಚಲಾಯಿಸಿದರು. ರಾಜರಾಜೇಶ್ವರಿ ನಗರದ ಬಿಇಟಿ ವಾರ್ಡ್ ನ ಮತಗಟ್ಟಗೆ ತಮ್ಮ ಪತಿಯೊಂದಿಗೆ ಆಗಮಿಸಿದ ಮತ ಚಲಾಯಿಸಿದರು.

ಬಳಿಕ ಮಾತನಾಡಿದ ನಟಿ ಅಮೂಲ್ಯ, ಎಲ್ಲ ಮತದಾರರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ, ಅದರಲ್ಲೂ ವಿಶೇಷವಾಗಿ ಕೊರೋನ ಮುನ್ನೆಚ್ಚರಿಕೆಯೊಂದಿಗೆ ಮತದಾನ ಮಾಡಬೇಕು ಎಂದು ನಟಿ ಮನವಿ ಮಾಡಿದ್ದಾರೆ. 

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಯಿಂದಲ್ ಮತದಾನ ಆರಂಭವಾಗಿದ್ದು, ಎಲ್ಲಾ ಕಡೆ ಬಿಗಿ ಬಂದೋ ಬಸ್ತ್ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT