ಮತ ಚಲಾಯಿಸಿದ ನಟಿ ಅಮೂಲ್ಯ ಹಾಗೂ ಅವರ ಕುಟುಂಬ 
ರಾಜ್ಯ

ಕೊರೋನ ಮುನ್ನೆಚ್ಚರಿಕೆಯೊಂದಿಗೆ ಮತದಾನ ಮಾಡಿ: ನಟಿ ಅಮೂಲ್ಯ ಮನವಿ

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಮುನ್ನೆಚ್ಚರಿಕೆಯೊಂದಿಗೆ ಮತ ಚಲಾಯಿಸುವಂತೆ ನಟಿ ಅಮೂಲ್ಯ ಅವರು ಮನವಿ ಮಾಡಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಮುನ್ನೆಚ್ಚರಿಕೆಯೊಂದಿಗೆ ಮತ ಚಲಾಯಿಸುವಂತೆ ನಟಿ ಅಮೂಲ್ಯ ಅವರು ಮನವಿ ಮಾಡಿದ್ದಾರೆ. 

ತಮ್ಮ ಪತಿಯೊಂದಿಗೆ ಆಗಮಿಸಿದ ನಟಿ ಅಮೂಲ್ಯ ಅವರು ರಾಜರಾಜೇಶ್ವರಿ ನಗರದಲ್ಲಿ ಮತ ಚಲಾಯಿಸಿದರು. ರಾಜರಾಜೇಶ್ವರಿ ನಗರದ ಬಿಇಟಿ ವಾರ್ಡ್ ನ ಮತಗಟ್ಟಗೆ ತಮ್ಮ ಪತಿಯೊಂದಿಗೆ ಆಗಮಿಸಿದ ಮತ ಚಲಾಯಿಸಿದರು.

ಬಳಿಕ ಮಾತನಾಡಿದ ನಟಿ ಅಮೂಲ್ಯ, ಎಲ್ಲ ಮತದಾರರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ, ಅದರಲ್ಲೂ ವಿಶೇಷವಾಗಿ ಕೊರೋನ ಮುನ್ನೆಚ್ಚರಿಕೆಯೊಂದಿಗೆ ಮತದಾನ ಮಾಡಬೇಕು ಎಂದು ನಟಿ ಮನವಿ ಮಾಡಿದ್ದಾರೆ. 

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಯಿಂದಲ್ ಮತದಾನ ಆರಂಭವಾಗಿದ್ದು, ಎಲ್ಲಾ ಕಡೆ ಬಿಗಿ ಬಂದೋ ಬಸ್ತ್ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT