ಕೆಜೆ ಜಾರ್ಜ್,ಡಿವೈಎಸ್ಪಿ ಗಣಪತಿ 
ರಾಜ್ಯ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ: ಮಾಜಿ ಸಚಿವ ಜಾರ್ಜ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಇಂದು ಮಾಜಿ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದೆ. ಪ್ರಕರಣದ ಸಂಬಂಧ ಸಿಬಿಐ ನೀಡಿದ್ದ ಬಿ-ರಿಪೋರ್ಟ್ ಎತ್ತಿ ಹಿಡಿದಿದೆ.

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಇಂದು ಮಾಜಿ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದೆ. ಪ್ರಕರಣದ ಸಂಬಂಧ ಸಿಬಿಐ ನೀಡಿದ್ದ ಬಿ-ರಿಪೋರ್ಟ್ ಎತ್ತಿ ಹಿಡಿದಿದೆ.

2016ರ ಜು.17ರಂದು ನಡೆದಿದ್ದ ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆಗೆ ಘಟನೆಗೆ ಹಲವರು ಕಾರಣವಾಗಿದ್ದಾರೆಂದು ಮಾಡಿದ್ದ ಆರೋಪ "ಹುರುಳಿಲ್ಲದ್ದು" ಎಂದು ಸಿಬಿಐ ಬಿ-ರಿಪೋರ್ಟ್ ಸಲ್ಲಿಸಿತ್ತು. ಆದರೆ ಈ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿ ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್ ಜಾರಿ ಮಾಡಿತ್ತು.

ಮಾಜಿ ಸಚಿವ ಜಾರ್ಜ್ ಹಾಗೂ ಇತರೆ ಇಬ್ಬರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪವಿತ್ತು

ಆದರೆ ಸಮನ್ಸ್ ಪ್ರಶ್ನಿಸಿ ಮೂವರು ಸಹ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಸಿಬಿಐ ನೀಡಿದ್ದ ವರದಿಯನ್ನು ಮಾನ್ಯ ಮಾಡಿದೆ. ಈ ಮೂಲಕ ಮೃತ ಗಣಪತಿಯವರ ಕುಟುಂಬಕ್ಕೆ ಭಾರೀ ಹಿನ್ನೆಡೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT