ಸಂಗ್ರಹ ಚಿತ್ರ 
ರಾಜ್ಯ

ಆನೆ ದಂತ ಮಾರಾಟ ಮಾಡಲು ಯತ್ನ: ನಾಲ್ವರು ಆರೋಪಿಗಳ ಬಂಧನ

ಮೈಸೂರಿನಲ್ಲಿ ಆನೆ ದಂತ ಮಾರಾಟ ಮಾಡಲು ಯತ್ನ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. 

ಮೈಸೂರು: ಮೈಸೂರಿನಲ್ಲಿ ಆನೆ ದಂತ ಮಾರಾಟ ಮಾಡಲು ಯತ್ನ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. 

ಪ್ರೆಸ್ಟಿನ್ ಸಿಲ್ವ, ಜಯಪ್ರಕಾಶ್, ಮೋಹನ್, ರಮೇಶ್ ಬಂಧಿತ ಆರೋಪಿಗಳೆಂದು ತಿಳಿದುಬಂದಿದೆ. ಪ್ರೆಸ್ಟಿನ್ ಹಾಗೂ ಜಯಪ್ರಕಾಶ್ ಇಬ್ಬರೂ ಕೇರಳ ಮೂಲಕ ತ್ರಿವೆಂಡ್ರಮ್ ಮೂಲದವರಾಗಿದ್ದು, ಮತ್ತಿಬ್ಬರು ಆರೋಪಿಗಳಾದ ಮೋಹನ್ ಹಾಗೂ ರಮೇಶ್ ಇಬ್ಬರೂ ಉದಯಗಿರಿ ನಿವಾಸಿಗಳಾಗಿದ್ದಾರೆಂದು ವರದಿಗಳು ತಿಳಿಸಿವೆ.

ಪ್ರೆಸ್ಟಿನ್ ಸಿಲ್ವ ಪ್ರಮುಖ ಆರೋಪಿಯೆಂದು ಹೇಳಲಾಗುತ್ತಿದೆ. ಈತನ ವಿರುದ್ಧ ಕರ್ನಾಟಕದಲ್ಲಿ ಅಷ್ಟೇ ಅಲ್ಲದೆ, ಕೇರಳದಲ್ಲಿಯೂ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗುತ್ತಿದೆ. 

ಆರೋಪಿಗಳು ಪ್ರತೀ ಕೆಜಿ ಆನೆ ದಂತವನ್ನು ರೂ.20,000ಕ್ಕೆ ಮಾರಾಟ ಮಾಡುತ್ತಿದ್ದರು ಹಾಗೂ ಬಂಧಿತರಾಗಿರುವ ರಮೇಶ್ ಹಾಗೂ ಮೋಹನ್, ಜಯಪ್ರಕಾಶ್ ವಿಗ್ರಹ ಕೆತ್ತುವ ಕಲಾವಿದರಾಗಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT