ಮಾಜಿ ಸಚಿವ ವಿನಯ್ ಕುಲಕರ್ಣಿ 
ರಾಜ್ಯ

ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಗುರುವಾರ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. 

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಗುರುವಾರ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. 

ಯೋಗಿಶ್ ಗೌಡ ಹತ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ ಬರಕೊಟ್ರಿಯಲ್ಲಿರುವ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದೂ ವರದಿಯಾಗಿದೆ.

2016ರ ಜೂನ್ 15ರಂದು 2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ ಪ್ರಕರಣದ ವಿಚಾರಣೆ ಆರಂಭಿಸಿತ್ತು. ಇದೀಗ ವಿನಯ್ ಕುಲಕರ್ಣಿಯವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

2016ರಲ್ಲಿ ನಡೆದಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆಗ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿದ್ದ ವಿನಯ್ ಕುಲಕರ್ಣಿ ಅವರ ಹೆಸರು ಕೇಳಿ ಬಂದಿದ್ದು ಸಚಿವ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಯೋಗೇಶ್ ಗೌಡ ಅವರು ಶಾಮಿಲಾಗಿದ್ದಾರೆ ಎಂದು ಆರೋಪಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TMC ಬಂಡಾಯ ಬಣದಲ್ಲಿ 20 ಅಲ್ಲ, 22 ಸಂಸದರು: ಮಮತಾ ಬ್ಯಾನರ್ಜಿಗೆ ಮಹಾಘಾತ; LS ಸ್ಪೀಕರ್ ಭೇಟಿಗೂ ಮುನ್ನ ಮಹತ್ವದ ಸಭೆ!

ರಾಜ್ಯಸಭೆಯಲ್ಲಿ 3ನೇ 2ರಷ್ಟು ಬಹುಮತಕ್ಕೆ NDA ಹತ್ತಿರ: TMC ಬಂಡಾಯದ ಹೊರತಾಗಿಯೂ ಲೋಕಸಭೆಯಲ್ಲಿ ಇಲ್ಲ ಸಂಖ್ಯಾ ಬಲ!

'ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ': ಗೃಹ ಲಕ್ಷ್ಮಿ, ಗೃಹ ಜ್ಯೋತಿ ಖಾತರಿಗಳನ್ನು ನಿಲ್ಲಿಸಲ್ಲ, ಆತಂಕ ಬೇಡ: ಡಿಕೆ ಶಿವಕುಮಾರ್

ವಿವಾದಾತ್ಮಕ ಹೇಳಿಕೆ: 'ತಿಕ್ಕಲುತನ'.. ಭಗವಾನ್ ವಿರುದ್ಧ ಕೇಸ್ ದಾಖಲು, ಉಗ್ರಪ್ಪ ಕೂಡ ಕೆಂಡಾಮಂಡಲ!

ಜೈಪುರದಲ್ಲಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸರು!

SCROLL FOR NEXT