ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಸೋಂಕು ಪೀಡಿತ ನೌಕರರಿಗೆ ರಜೆ ನೀಡುವಲ್ಲಿ ಉದಾರವಾಗಿರಿ: ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಸರ್ಕಾರ ಆದೇಶ

ಕೊರೋನಾ ವೈರಸ್ ಸೋಂಕು ಪೀಡಿತ ನೌಕರರಿಗೆ ರಜೆ ನೀಡುವಲ್ಲಿ ಉದಾರವಾಗಿರಿ ಎಂದು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಆದೇಶಿಸಿದೆ. 

ಬೆಂಗಳೂರು: ಕೊರೋನಾ ವೈರಸ್ ಸೋಂಕು ಪೀಡಿತ ನೌಕರರಿಗೆ ರಜೆ ನೀಡುವಲ್ಲಿ ಉದಾರವಾಗಿರಿ ಎಂದು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಆದೇಶಿಸಿದೆ. 

ಕೋವಿಡ್-19ನಿಂದ ಬಾಧಿತರಾದ ನೌಕರರು ಅಥವಾ ಕಾರ್ಮಿಕರು ಕ್ವಾರಂಟೈನ್ ನಲ್ಲಿರುವ ಅವಧಿಯನ್ನು ಗೈರು ಹಾಜರಿ ಎನ್ನದೆ ರಜೆಯೆಂದು ಪರಿಗಣಿಸಿ. ಕೊರೋನಾ ವೈರಸ್ ನಿಂದ ಬಾಧಿತರಾಗುವ ವ್ಯಕ್ತಿಗಳು ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ. ಯಾವುದೇ ಸಂಸ್ಥೆಯ ಕಾರ್ಮಿಕರು ಅವರ ಹಕ್ಕಿನಲ್ಲಿರುವ ರಜೆಗಳನ್ನು ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಬೇಕು. 

ಇಎಸ್ಐ ವ್ಯಾಪ್ತಿಗೆ ಒಳಪಡದ ಕೊರೋನಾ ರೋಗದಿಂದ ಬಾಧಿತರಾದ ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಲಭ್ಯವಿರುವ ರಜೆ ಮಂಜೂರು ಮಾಡಬೇಕು. ಖಾತೆಯಲ್ಲಿ ರಜೆ ಇಲ್ಲದಿದ್ದರೆ, ಇತರರ ರಜೆ ವರ್ಗಾಯಿಸಿಕೊಂಡು ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಬೇಕು ಎಂದು ಸರ್ಕಾರ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT