ನವ ಜೋಡಿ 
ರಾಜ್ಯ

ಮೈಸೂರು: ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ತೆಪ್ಪ ಮುಳುಗಿ ನವಜೋಡಿ ದುರಂತ ಸಾವು!

ಸತಿ-ಪತಿಗಳಾಗಿ ಬಾಳಿ ಬದುಕಬೇಕಿದ್ದ ನವ ಜೋಡಿಯೊಂದು ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಲು ಹೋಗಿ ದುರಂತ ಅಂತ್ಯ ಕಂಡಿದೆ.

ಮೈಸೂರು: ಸತಿ-ಪತಿಗಳಾಗಿ ಬಾಳಿ ಬದುಕಬೇಕಿದ್ದ ನವ ಜೋಡಿಯೊಂದು ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಲು ಹೋಗಿ ದುರಂತ ಅಂತ್ಯ ಕಂಡಿದ್ದಾರೆ. 

ನವ ಜೋಡಿ ಮೈಸೂರಿನ ತಲಕಾಡಿನಲ್ಲಿ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಲು ಮುಂದಾಗಿದ್ದು ತಲಕಾಡಿನ ಮುಡುಕುತೊರೆ ಗ್ರಾಮದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ತೆಪ್ಪದಲ್ಲಿ ಫೋಟೋಶೂಟ್ ಮಾಡಿಸಲು ಮುಂದಾಗಿತ್ತು. ಆದರೆ ತೆಪ್ಪ ಮುಳುಗಿ ನವ ಜೋಡಿ ದುರಂತ ಸಾವು ಕಂಡಿದ್ದಾರೆ. 

ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾದ ಚಂದ್ರು ಮತ್ತು ಶಶಿಕಲಾ ಮೃತ ದುರ್ದೈವಿಗಳು. ಇವರ ಮದುವೆ ನವೆಂಬರ್ 22ಕ್ಕೆ ನಿಶ್ಚಯವಾಗಿತ್ತು. ಆದರೆ ಮದುವೆಗೂ ಮುನ್ನವೇ ನವ ಜೋಡಿ ಜಲಸಮಾಧಿಯಾಗಿದ್ದಾರೆ. 

ಘಟನೆ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರ ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT