ಬಿನೀಶ್ ಕೊಡಿಯೇರಿ 
ರಾಜ್ಯ

ಡ್ರಗ್ಸ್ ಪ್ರಕರಣ: ನವೆಂಬರ್ 26ರವರೆಗೆ ಬಿನೀಶ್ ಕೊಡಿಯೇರಿ ನ್ಯಾಯಾಂಗ ವಶಕ್ಕೆ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ನವೆಂಬರ್ 26 ರವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿ

ಬೆಂಗಳೂರು: ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ನವೆಂಬರ್ 26 ರವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಬುಧವಾರ ಬಿನೀಶ್ ಇಡಿ ಕಸ್ಟಡಿ ಅಂತ್ಯವಾಗಿದ್ದು, ಮನಿ ಲಾಂಡರಿಂಗ್ ತಡೆ ಕಾಯ್ದೆಯ ವಿಶೇಷ ನ್ಯಾಯಾಲಯಕ್ಕೆ ಇಡಿ ಅಧಿಕಾರಿಗಳು ಆತನನ್ನು ಹಾಜರು ಪಡಿಸಿದರು. ಸಂಜೆ 7.15ರ ಸುಮಾರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದು ಕೈದಿಗಳ ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿದೆ.

ನ್ಯಾಯಾಂಗ ಬಂಧನಕ್ಕೂ ಮೊದಲು ಆತನಿಗೆ ಕೊರೋನಾ ಪರೀಕ್ಷೆ ಮಾಡಿದ್ದು ನೆಗೆಟಿವ್ ಬಂದಿದೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 29 ರಂದು ಬಿನೀಶ್ ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT