ಸಂಗ್ರಹ ಚಿತ್ರ 
ರಾಜ್ಯ

ಹಿರಿಯ ಪರ್ತಕರ್ತ ರವಿ ಬೆಳಗೆರೆ ನಿಧನ: ಪ್ರಾರ್ಥನಾ ಶಾಲೆ ಅಂಗಳದಲ್ಲಿ ಮಡುಗಟ್ಟಿದ ದುಃಖ

ಹಿರಿಯ ಪತ್ರಕರ್ತ ಹಾಗೂ 'ಹಾಯ್ ಬೆಂಗಳೂರು' ಪತ್ರಿಕೆ ಸಂಸ್ಥಾಪಕ ರವಿ ಬೆಳೆಗೆರೆ ನಿಧನದ ವಾರ್ತೆ ತಿಳಿಯುತ್ತಿದ್ದಂತೆಯೇ ಅಂತಿಮ ದರ್ಶನಕ್ಕಾಗಿ ಪ್ರಾರ್ಥನಾ ಶಾಲೆಯತ್ತ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ.

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ 'ಹಾಯ್ ಬೆಂಗಳೂರು' ಪತ್ರಿಕೆ ಸಂಸ್ಥಾಪಕ ರವಿ ಬೆಳೆಗೆರೆ ನಿಧನದ ವಾರ್ತೆ ತಿಳಿಯುತ್ತಿದ್ದಂತೆಯೇ ಅಂತಿಮ ದರ್ಶನಕ್ಕಾಗಿ ಪ್ರಾರ್ಥನಾ ಶಾಲೆಯತ್ತ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ.

ಸಾವಿರಾರು ಅಭಿಮಾನಿಗಳು ಇಂದು ಬೆಳಿಗ್ಗೆಯಿಂದಲೇ ಪ್ರಾರ್ಥನಾ ಶಾಲೆಯ ಅಂಗಳದಲ್ಲಿ ಜಮಾಯಿಸಿದ್ದಾರೆ. ಅಲ್ಲಿ ದುಃಖ ಮಡುಗಟ್ಟಿದೆ. ಅಭಿಮಾನಿಗಳ ಜೊತೆಗೆ ಮಾಧ್ಯಮ ಪ್ರತಿನಿಧಿಗಳು ಚಿತ್ರರಂಗದ ಅನೇಕ ಕಲಾವಿದರು, ನಿರ್ದೇಶಕರು ಸಹ ಭೇಟಿ ನೀಡಿ ಅಗಲಿದ ಗೆಳೆಯ ರವಿ ಬೆಳಗೆರೆಗೆ ಅಂತಿಮ ಶ್ರದ್ದಾಂಜಲಿ ಸಲ್ಲಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

1958ರ ಮಾರ್ಚ್ 15 ರಂದು ಬಳ್ಳಾರಿ ಜಿಲ್ಲೆಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ರವಿ ಬೆಳಗೆರೆ ಅವರ ಮೇಲೆ ತೆಲುಗು ಸಾಹಿತ್ಯದ ಪ್ರಭಾವ ವಿಪರೀತವಾಗಿತ್ತು ಆದ್ದರಿಂದಲೇ ಅವರು ಹೆಚ್ಚಾಗಿ ಬರವಣಿಗೆಯಲ್ಲಿ ತೆಲುಗಿನ ಶಬ್ದಗಳನ್ನು ಬಳಸುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ ಸಿಹೆಚ್ ಹೆಚ್ ಕೋರ್ಟ್ ಆದೇಶ ರದ್ದು!

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾಲೋಪ: ನಕಲಿ PMO ಅಧಿಕಾರಿ, ಗನ್ ಹೊಂದಿದ್ದ ಇಬ್ಬರ ಬಂಧನ!

ಯುಕ್ರೇನ್ ವಿರುದ್ಧದ ಯುದ್ಧ: ಭಾರತದ ಶಾಂತಿ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ- ರಷ್ಯಾ; ಆ.11 ರಂದು ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ

‘ನಮಗೆ ಸೇಡು ಬೇಡ, ನ್ಯಾಯ ಬೇಕು’: ಮಣಿಪುರ ಸಂಗೀತ ಶಿಕ್ಷಕನ ಪತ್ನಿ ಕಣ್ಣೀರು

ಚಿಕ್ಕಬಳ್ಳಾಪುರ: ಗಂಡನನ್ನು ಬಿಟ್ಟು ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಸಾವು; ಮೊಬೈಲ್ನೊಂದಿಗೆ ಪ್ರಿಯಕರ ಶಬ್ಬೀರ್ ಪರಾರಿ!