ರವಿ ಬೆಳಗೆರೆ 
ರಾಜ್ಯ

ಅಪ್ಪನ ಆಸೆಗಳು ಒಂದೆರಡಲ್ಲ: ಚೇತನಾ ಬೆಳಗೆರೆ

ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು: ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಅನೇಕ ವರ್ಷಗಳಿಂದ ಕಚೇರಿಯನ್ನೇ ಮನೆಯನ್ನಾಗಿಸಿಕೊಂಡು ಅವಿರತವಾಗಿ ಬರವಣಿಗೆಯಲ್ಲಿ ತೊಡಗಿಕೊಂಡಿರುತ್ತದ್ದ ಅವರ ಕೊನೆಯಾಸೆ ಏನಾಗಿತ್ತು ಎಂಬ ಬಗ್ಗೆ ಪುತ್ರಿ ಚೇತನಾ ಬೆಳಗೆರೆ, “ಅಪ್ಪನ ಆಸೆಗಳು ಒಂದೆರಡಲ್ಲ. ಕ್ಷಣ ಕ್ಷಣಕ್ಕೂ ಬದಲಾಗುತ್ತಿತ್ತು. ಸಾಕಷ್ಟು ಪುಸ್ತಕಗಳನ್ನು ಅರ್ಧಂಬರ್ಧ ಬರೆದಿಟ್ಟಿದ್ದಾರೆ” ಎಂದಿದ್ದಾರೆ.

“ನಮ್ಮೆಲ್ಲರಲ್ಲೂ ಸಾಕಷ್ಟು ಪ್ರತಿಭೆಯಿದೆ. ಅವನ್ನು ಹೊರತರಬೇಕು. ನಾವೆಲ್ಲ ಚೆನ್ನಾಗಿ ಬದುಕಬೇಕು ಎಂದು ಎರಡು ದಿನಗಳ ಹಿಂದಷ್ಟೇ ಹೇಳಿದ್ದರು. ಅನೇಕ ಜನರಿಗೆ ತಮ್ಮ ಬರಹಗಳ ಮೂಲಕವೇ ಮಾದರಿಯಾಗಿದ್ದರು. ಪ್ರಾರ್ಥನಾ ಶಾಲೆಯಲ್ಲಿ ಮಕ್ಕಳ ಜಾತಿಯನ್ನು ಕೇಳಬಾರದು ಎಂಬ ಕಾರಣಕ್ಕಾಗಿ ಜಾತಿಯ ಕಾಲಂ ಅನ್ನೇ ತೆಗೆದುಹಾಕಿದ್ದರು. ತಮ್ಮ ಆ ಕಾರ್ಯಕ್ಕಾಗಿ ಅವರಿಗೆ ಹೆಮ್ಮೆಯೂ ಇತ್ತು. ತಮ್ಮ ನಂತರವೂ, ಶಾಲೆಯಲ್ಲಿ ಇದೇ ನಿಯಮ ಮುಂದುವರಿಯಬೇಕು ಎಂದು ಆಗಾಗ್ಗೆ ಹೇಳುತ್ತಿದ್ದರು” ಎಂದು ಚೇತನಾ ಬೆಳಗೆರೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜಸ್ಥಾನದ ಜೈಸಲ್ಮೇರ್ ಸಮೀಪ ಹೊತ್ತಿ ಉರಿದ ಬಸ್: ಸಜೀವ ದಹನಗೊಂಡ ಪ್ರಯಾಣಿಕರ ಸಂಖ್ಯೆ 20ಕ್ಕೆ ಏರಿಕೆ, ಪ್ರಧಾನಿ ಮೋದಿ ಪರಿಹಾರ ಘೋಷಣೆ-Video

Operation Sindoor ಗೆ ಪಾಕಿಸ್ತಾನದ 100 ಕ್ಕೂ ಹೆಚ್ಚು ಸೈನಿಕರು ಬಲಿ, 12 ವಿಮಾನಗಳು ಧ್ವಂಸ: ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್

ಜೈಸಲ್ಮೇರ್‌ನಲ್ಲಿ ಹೊತ್ತಿ ಉರಿದ ಬಸ್: 15 ಮಂದಿ ಸಜೀವದಹನ; ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ಪ್ರಯಾಣಿಕರು, Video!

ಟೀಕೆ ಬದಲು ಸಾಮೂಹಿಕ ಪ್ರಯತ್ನ ಅಗತ್ಯ: ಕಿರಣ್​ ಮಜುಂದಾರ್​ಗೆ ಡಿ.ಕೆ ಶಿವಕುಮಾರ್ ತಿರುಗೇಟು

ಕದನ ವಿರಾಮಕ್ಕೆ ಕಿಮ್ಮತ್ತಿಲ್ಲ: ಗಾಜಾದಲ್ಲಿ ಮಾರಣ ಹೋಮ ಮುಂದುವರೆಸಿದ ಇಸ್ರೇಲ್; 9 ಪ್ಯಾಲೆಸ್ತೇನಿಯರು ಸಾವು!

SCROLL FOR NEXT