ರವಿ ಬೆಳಗೆರೆ 
ರಾಜ್ಯ

ಸಾವಿಗೂ ಮುನ್ನ ರವಿ ಬೆಳಗೆರೆ ಬರೆದ ಕೊನೇ ಸಾಲುಗಳಿವು!

ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿನ್ನೆ(ಗುರುವಾರ) ತಡರಾತ್ರಿ ನಿಧನವಾಗಿದ್ದಾರೆ. ಇವರು ಕಟ್ಟಿ ಬೆಳೆಸಿದ "ಹಾಯ್ ಬೆಂಗಳೂರು" ಹಾಗೂ "ಓ ಮನಸೆ" ಪತ್ರಿಕೆಗಳು ಲಕ್ಷಾಂತರ ಓದುಗರನ್ನು ಸೃಷ್ಟಿಸಿದೆ. 

ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿನ್ನೆ(ಗುರುವಾರ) ತಡರಾತ್ರಿ ನಿಧನವಾಗಿದ್ದಾರೆ. ಇವರು ಕಟ್ಟಿ ಬೆಳೆಸಿದ "ಹಾಯ್ ಬೆಂಗಳೂರು" ಹಾಗೂ "ಓ ಮನಸೆ" ಪತ್ರಿಕೆಗಳು ಲಕ್ಷಾಂತರ ಓದುಗರನ್ನು ಸೃಷ್ಟಿಸಿದೆ. 

ಹಲವು ಯುವ ಬರಹಗಾರರಿಗೆ ಸ್ಪೂರ್ತಿಯಾಗಿದ್ದ ರವಿ ಬೆಳಗೆರೆ ಅವರ "ಹಾಯ್ ಬೆಂಗಳೂರು" ಪತ್ರಿಕೆಯ "ಖಾಸ್ ಬಾತ್" ಅಂಕಣಕ್ಕಾಗಿನ ಅವರ ಕಡೆಯ ಸಾಲುಗಳು ಹೀಗಿದ್ದವು-

"ಮನಸ್ಸನ್ನು 40 ದಾಟದಂತೆ ನೋಡಿಕೊಳ್ಳುವುದರಲ್ಲಿ ಸುಖವಿದೆ. ಬರವಣಿಗೆ ಎಂಥಾವರನ್ನೂ ಒಳ್ಳೆಯವರನ್ನಾಗಿ ಮಾಡುತ್ತದಾ? ಕನಸು ಏಕಾಂತದಲ್ಲಿ ಹುಟ್ಟಬೇಕು, ಜನಜಂಗುಳಿಯಲ್ಲಿ ಬೆಳೆಯಬೇಕು."

ಬೆಳಗೆರೆ ಅವರ ಬರವಣಿಗೆಯನ್ನೇ ಸ್ಪೂರ್ತಿಯಾಗಿರಿಸಿಕೊಂಡಿದ್ದ ಅವರ ಲಕ್ಷಾಂತರ ಅಭಿಮಾನಿಗಳಿಗೆ ಅವರ ನಿಧನ ಅಪಾರ ಶೋಕಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ