ರವಿ ಬೆಳಗೆರೆ 
ರಾಜ್ಯ

ಸಾವಿಗೂ ಮುನ್ನ ರವಿ ಬೆಳಗೆರೆ ಬರೆದ ಕೊನೇ ಸಾಲುಗಳಿವು!

ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿನ್ನೆ(ಗುರುವಾರ) ತಡರಾತ್ರಿ ನಿಧನವಾಗಿದ್ದಾರೆ. ಇವರು ಕಟ್ಟಿ ಬೆಳೆಸಿದ "ಹಾಯ್ ಬೆಂಗಳೂರು" ಹಾಗೂ "ಓ ಮನಸೆ" ಪತ್ರಿಕೆಗಳು ಲಕ್ಷಾಂತರ ಓದುಗರನ್ನು ಸೃಷ್ಟಿಸಿದೆ. 

ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿನ್ನೆ(ಗುರುವಾರ) ತಡರಾತ್ರಿ ನಿಧನವಾಗಿದ್ದಾರೆ. ಇವರು ಕಟ್ಟಿ ಬೆಳೆಸಿದ "ಹಾಯ್ ಬೆಂಗಳೂರು" ಹಾಗೂ "ಓ ಮನಸೆ" ಪತ್ರಿಕೆಗಳು ಲಕ್ಷಾಂತರ ಓದುಗರನ್ನು ಸೃಷ್ಟಿಸಿದೆ. 

ಹಲವು ಯುವ ಬರಹಗಾರರಿಗೆ ಸ್ಪೂರ್ತಿಯಾಗಿದ್ದ ರವಿ ಬೆಳಗೆರೆ ಅವರ "ಹಾಯ್ ಬೆಂಗಳೂರು" ಪತ್ರಿಕೆಯ "ಖಾಸ್ ಬಾತ್" ಅಂಕಣಕ್ಕಾಗಿನ ಅವರ ಕಡೆಯ ಸಾಲುಗಳು ಹೀಗಿದ್ದವು-

"ಮನಸ್ಸನ್ನು 40 ದಾಟದಂತೆ ನೋಡಿಕೊಳ್ಳುವುದರಲ್ಲಿ ಸುಖವಿದೆ. ಬರವಣಿಗೆ ಎಂಥಾವರನ್ನೂ ಒಳ್ಳೆಯವರನ್ನಾಗಿ ಮಾಡುತ್ತದಾ? ಕನಸು ಏಕಾಂತದಲ್ಲಿ ಹುಟ್ಟಬೇಕು, ಜನಜಂಗುಳಿಯಲ್ಲಿ ಬೆಳೆಯಬೇಕು."

ಬೆಳಗೆರೆ ಅವರ ಬರವಣಿಗೆಯನ್ನೇ ಸ್ಪೂರ್ತಿಯಾಗಿರಿಸಿಕೊಂಡಿದ್ದ ಅವರ ಲಕ್ಷಾಂತರ ಅಭಿಮಾನಿಗಳಿಗೆ ಅವರ ನಿಧನ ಅಪಾರ ಶೋಕಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ರ 'ಶಾಂತಿ ಮಂಡಳಿ' ಸೇರಲು ಭಾರತ ನಕಾರ, ಪಾಕ್ ಸಹಿ!

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತಕ್ಕೆ ಬಲಿಯಾದ ಮುರಳಿ ಕೃಷ್ಣ!

T20 World cup ಟೂರ್ನಿಗೆ ಬಾಂಗ್ಲಾದೇಶ ಬಹಿಷ್ಕಾರ: 2 ಮಿಲಿಯನ್ ದಂಡ; ಈ ತಂಡಕ್ಕೆ ಜಾಕ್‌ಪಾಟ್!

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯರಿಂದ ಅಭಿನಂದನೆ!

ಜಮ್ಮು ಮತ್ತು ಕಾಶ್ಮೀರ: 200 ಅಡಿ ಆಳದ ಕಮರಿಗೆ ಉರುಳಿಬಿದ್ದ ಸೇನಾ ವಾಹನ; 10 ಸಿಬ್ಬಂದಿ ಸಾವು! Video

SCROLL FOR NEXT