ಎನ್ ಸುಬ್ರಮಣ್ಯಂ 
ರಾಜ್ಯ

ನಟ ಮಂಡ್ಯ ರಮೇಶ್ ತಂದೆ ಎನ್ ಸುಬ್ರಮಣ್ಯಂ ನಿಧನ

ನಟ ಮತ್ತು ರಂಗಭೂಮಿಕಲಾವಿದರೂ ಆಗಿರುವ ಮಂಡ್ಯ ರಮೇಶ್ ಅವರ ತಂದೆ ಎನ್ ಸುಬ್ರಮಣ್ಯಂ(90) ಶುಕ್ರವಾರ ನಿಧನರಾದರು. 

ನಟ ಮತ್ತು ರಂಗಭೂಮಿಕಲಾವಿದರೂ ಆಗಿರುವ ಮಂಡ್ಯ ರಮೇಶ್ ಅವರ ತಂದೆ ಎನ್ ಸುಬ್ರಮಣ್ಯಂ(90) ಶುಕ್ರವಾರ ನಿಧನರಾದರು.

ಮಂಡ್ಯ ರಮೇಶ್ ಸ್ಥಾಪಿಸಿದ ನಾಟಕ ಸಂಘದ ಅಧ್ಯಕ್ಷರೂ ಆಗಿದ್ದ ಸುಬ್ರಮಣ್ಯಂ ನಿವೃತ್ತ ಸರ್ಕಾರಿ ಅಧಿಕಾರಿಯಾಗಿದ್ದರು

40 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಸುಬ್ರಮಣ್ಯಂ ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ಸಕ್ರಿಯವಾಗಿದ್ದರು. ಮಂಡ್ಯ ಮತ್ತು ಮೈಸೂರಿನಲ್ಲಿ ಸಾಹಿತ್ಯ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಿಸುತ್ತಾ ಇದ್ದ ಅವರು ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. 

ಅವರು ನಿವೃತ್ತಿಯ ನಂತರ ಶಂಕರ ಮಠ, ಮಂಡ್ಯ, ಬಡಗನಾಡು ಸಂಸ್ಥೆ ಮತ್ತು ವಿವಿಧ ಸಾಹಿತ್ಯ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿದ್ದರು

ಮೃತರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳಿದ್ದಾರೆ.

ಮೃತರ ಅಂತ್ಯಕ್ರಿಯೆ ಚಾಮುಂಡಿ ಬೆಟ್ತದ ತಪ್ಪಲಿನಲ್ಲಿರುವ ಶವಾಗಾರದಲ್ಲಿ ನೆರವೇರಿತು. ಮಂಡ್ಯ ರಮೇಶ್ ಅವರ ರಂಗಭೂಮಿ ಸ್ನೇಹಿತರು ಮತ್ತು ನಟಾನ ಹಿತೈಷಿಗಳು ಸುಬ್ರಮಣ್ಯಂ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT