ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ 
ರಾಜ್ಯ

ಕರ್ನಾಟಕವನ್ನು ಹೂಡಿಕೆಗೆ ಆಕರ್ಷಣೀಯ ರಾಜ್ಯವನ್ನಾಗಿ ಮಾಡಲು ಉತ್ಸುಕರಾಗಿದ್ದೇವೆ: ಸಿಎಂ ಯಡಿಯೂರಪ್ಪ

ಕರ್ನಾಟಕ ರಾಜ್ಯವನ್ನು ಹೂಡಿಕೆಯಲ್ಲಿ ಅದರಲ್ಲೂ ಉನ್ನತ ಮಟ್ಟದ ತಾಂತ್ರಿಕತೆಗಳಲ್ಲಿ ಪ್ರಮುಖ ಆಕರ್ಷಣೀಯ ಹೂಡಿಕೆ ರಾಜ್ಯವನ್ನಾಗಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯವನ್ನು ಹೂಡಿಕೆಯಲ್ಲಿ ಅದರಲ್ಲೂ ಉನ್ನತ ಮಟ್ಟದ ತಾಂತ್ರಿಕತೆಗಳಲ್ಲಿ ಪ್ರಮುಖ ಆಕರ್ಷಣೀಯ ಹೂಡಿಕೆ ರಾಜ್ಯವನ್ನಾಗಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಅವರು ಇಂದು 'ಬೆಂಗಳೂರು ಟೆಕ್‌ ಸಮ್ಮಿಟ್‌ 2020' ಭಾಗವಹಿಸಿ ಮಾತನಾಡಿ, 2025ರ ವೇಳೆಗೆ ಭಾರತದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ನಷ್ಟು ಮಾಡಲು ಮತ್ತು ಜಾಗತಿಕ ಮಟ್ಟದಲ್ಲಿ ಆರ್ಥಿಕ ಬಲಿಷ್ಠ ದೇಶವನ್ನಾಗಿ ಪರಿವರ್ತಿಸಲು ಪ್ರಧಾನಿ ಮೋದಿ ತೀವ್ರ ಉತ್ಸುಕವಾಗಿದ್ದಾರೆ. ಭಾರತ ಸರ್ಕಾರದ ಈ ದೃಷ್ಟಿಕೋನದಲ್ಲಿ ಸಾಗಲು ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

2019ರಲ್ಲಿ 7 ಯುನಿಕಾರ್ನ್ಸ್ ಸ್ಟಾರ್ಟ್ ಅಪ್ ಗಳಲ್ಲಿ 4(1 ಬಿಲಿಯನ್ ಡಾಲರ್ ಮೊತ್ತ) ಬೆಂಗಳೂರಿನದ್ದಾಗಿವೆ ಎಂದರು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT