ಸಂಗ್ರಹ ಚಿತ್ರ 
ರಾಜ್ಯ

ಚಿನ್ನಾಭರಣ ಅಂಗಡಿ ಮೇಲೆ ನಕಲಿ ದಾಳಿ: ಅಸಲಿ ಪೊಲೀಸ್ ಸೇರಿ 7 ಜನರ ಬಂಧನ

ಪೊಲೀಸ್ ಪೇದೆಗಳು ಕಳ್ಳರೊಂದಿಗೆ ಸೇರಿಕೊಂಡು ಚಿನ್ನಾಭರಣ ಅಂಗಡಿ ಮೇಲೆ ನಕಲಿ ದಾಳಿ ಮಾಡಿ ಚಿನ್ನಾಭರಣ ದೋಚಿರುವುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ.

ಬೆಂಗಳೂರು: ಪೊಲೀಸ್ ಪೇದೆಗಳು ಕಳ್ಳರೊಂದಿಗೆ ಸೇರಿಕೊಂಡು ಚಿನ್ನಾಭರಣ ಅಂಗಡಿ ಮೇಲೆ ನಕಲಿ ದಾಳಿ ಮಾಡಿ ಚಿನ್ನಾಭರಣ ದೋಚಿರುವುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ.

ದಾಳಿ ಹೆಸರಿನಲ್ಲಿ ಕಳ್ಳರಿಗೆ ಸಹಾಯ ಹಸ್ತ ನೀಡಿದ್ದ ಪೊಲೀಸ್ ಪೇದೆ ಸೇರಿ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಪರವಾನಗಿ ಇಲ್ಲದೇ ವ್ಯಕ್ತಿಯೋರ್ವ ಚಿನ್ನದ ಅಂಗಡಿ ನಡೆಸುತ್ತಿದ್ದಾನೆ ಎಂಬ ಮಾಹಿತಿಯನ್ನೇ ಬಂಡವಾಳವಾಗಿಟ್ಟುಕೊಂಡು ಅಂಗಡಿ ಹಿಂದಿನ ಕಟ್ಟಡದ ಮಾಲೀಕ ಜೀತು ಎಂಬಾತ ನಕಲಿ‌ ಪೊಲೀಸ್ ದಾಳಿ ಮಾಡಿ ಚಿನ್ನಾಭರಣ ದೋಚುವ ಸಂಚು ಒಂದನ್ನು ರೂಪಿಸಿದ್ದನು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

SCROLL FOR NEXT