ರಾಜ್ಯ

ಚಿಕ್ಕಬಳ್ಳಾಪುರ: ಕುಡಿಯೋಕೆ ಹಣ ನೀಡದ್ದಕ್ಕೆ ಒನಕೆಯಿಂದ ಪತ್ನಿಯನ್ನೇ ಕೊಂದ ಪಾಪಿ!

ಕುಡಿಯಲು ಹಣ ಕೇಳಿದರೆ ಕೊಡಲಿಲ್ಲ ಎಂಬ ಕಾರಣಕ್ಕೆ ಗಂಡನೊಬ್ಬ ಒನಕೆಯಿಂದ ಪತ್ನಿಗೆ ಮನ ಬಂದಂತೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಕುಡಿಯಲು ಹಣ ಕೇಳಿದರೆ ಕೊಡಲಿಲ್ಲ ಎಂಬ ಕಾರಣಕ್ಕೆ ಗಂಡನೊಬ್ಬ ಒನಕೆಯಿಂದ ಪತ್ನಿಗೆ ಮನ ಬಂದಂತೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದಿದೆ.

ಬಾಗೇಪಲ್ಲಿಯ ಭದ್ರೇಪಲ್ಲಿ ಗ್ರಾಮದ ನಿವಾಸಿ ರತ್ನಮ್ಮ (36) ಗಂಡನಿಂದ ಸಾವಿಗೀಡಾದ ದುರ್ದೈವಿ.

ರತ್ನಮ್ಮನ ಪತಿ ಆದಿನಾರಾಯಣ ಈ ಕೃತ್ಯ ಎಸಗಿದ್ದಾನೆ. ಮದ್ಯ ಸೇವನೆಗೆ ರತ್ನಮ್ಮ ಹಣ ನೀಡಿಲ್ಲ ಎನ್ನುವ ಕೋಪಕ್ಕೆ ಒನಕೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಪತ್ನಿ ರತ್ನಮ್ಮ ಹಾಗೂ ಆರೋಪಿ ಆದಿನಾರಾಯಣ

ಘಟನೆ ನಂತರ ಆರೋಪಿ ಪತಿ ಆದಿನಾರಾಯಣ ಪರಾರಿಯಾಗಿದ್ದು ಬಾಗೇಪಲ್ಲಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IAS ಅಧಿಕಾರಿ ನಿಗೂಢ ಕಣ್ಮರೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನಾಪತ್ತೆ ಆಗಿಲ್ಲ, ಆದ್ರೆ...: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

'ನಾವು ದೇಶದ್ರೋಹಿಗಳಾ?.. ಗಾಂಧಿ, ನೆಹರು, ಪಟೇಲ್, ಬೋಸ್ ನಿರ್ಧರಿಸಿದ ಆವೃತ್ತಿಯನ್ನೇ ಹಾಡುತ್ತಿದ್ದೇವೆ: ವಂದೇ ಮಾತರಂ ವಿವಾದಕ್ಕೆ Kharge ತಿರುಗೇಟು

ಶೂನ್ಯ ಬಡ್ಡಿ ದರ ಕೃಷಿ ಸಾಲಮಿತಿ 5 ಲಕ್ಷ ರೂಗಳಿಗೆ ಏರಿಕೆ ಸದುಪಯೋಗಕ್ಕೆ CM ಕರೆ

ತಮಿಳುನಾಡಲ್ಲಿ ಹುಟ್ಟುವ ಮಕ್ಕಳಿಗೆ CM ವಿಜಯ್ ಭರ್ಜರಿ ಗಿಫ್ಟ್: 1.28 ಲಕ್ಷ ಗೋಲ್ಡ್‌ ರಿಂಗ್‌ಗಳಿಗೆ ವರ್ಕ್ ಆರ್ಡರ್

3ನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್? ವೈರಲ್ ವಿಡಿಯೋ ಬಗ್ಗೆ ನಾದಿನಿ ಸಬಾ ಪಟೌಡಿ ಹೇಳಿದ್ದೇನು?