ರಾಜ್ಯ

ಯುವಕರ ನಡುವೆ ವಾಗ್ವಾದ: ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ವ್ಯಕ್ತಿ ಕೊಲೆ

ವಾಗ್ವಾದವೊಂದು ಅತಿರೇಕಕ್ಕೆ ತಿರುಗಿ‌ ವ್ಯಕ್ತಿಯೋರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಗಂಗೋಡನಹಳ್ಳಿ ಮಾರಮ್ಮನ ದೇವಸ್ಥಾನದ ಬಳಿ ಶನಿವಾರ ಮಧ್ಯರಾತ್ರಿ ನಡೆದಿದೆ.

ಬೆಂಗಳೂರು: ವಾಗ್ವಾದವೊಂದು ಅತಿರೇಕಕ್ಕೆ ತಿರುಗಿ‌ ವ್ಯಕ್ತಿಯೋರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಗಂಗೋಡನಹಳ್ಳಿ ಮಾರಮ್ಮನ ದೇವಸ್ಥಾನದ ಬಳಿ ಶನಿವಾರ ಮಧ್ಯರಾತ್ರಿ ನಡೆದಿದೆ.

ವಾಗ್ವಾದದಲ್ಲಿ ತೊಡಗಿಸಿಕೊಂಡಿದ್ದ ದುಷ್ಕರ್ಮಿಗಳು ಅಬ್ದುಲ್ ಸಾಹೀಲ್ ಎಂಬಾತನನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಸಾಹೀಲ್ ಶನಿವಾರ ರಾತ್ರಿ ಏರಿಯಾ ಯುವಕರೊಂದಿಗೆ ವಾಗ್ವಾದ ನಡೆಸಿದ್ದನು. ಈ ಘಟನೆ ನಡೆದ ನಂತರ ಮಧ್ಯರಾತ್ರಿ 12.30ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ಮೂರ್ನಾಲ್ಕು ಜನರ ತಂಡ ಮಾರಕಾಸ್ತ್ರಗಳಿಂದ ಸಾಹಿಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದೆ. 

ಘಟನೆ ಬಗೆಗೆ ಮಾಹಿತಿ ಪಡೆದ ಸಾಹೀಲ್ ಕುಟುಂಬ ಸದಸ್ಯರು ಆತನನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ಸೇರುವ ಮುನ್ನವೇ ಆತ ಕೊನೆಯುಸಿರೆಳೆದಿದ್ದಾನೆ.  ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಸಾಹೀಲ್ ಹತ್ಯೆ ಕುರಿತಂತೆ  ಚಂದ್ರಾ ಲೇಔಟ್​ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ ಇಲ್ನೋಡಿ, ಪುಡಿ ರೌಡಿಗಳ ಹಾವಳಿ : Parameshwar ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT