ಆತ್ಮಹತ್ಯೆಗೆ ಶರಣಾದ ರೇಖಾ 
ರಾಜ್ಯ

ಬೆಂಗಳೂರು: ನಿಶ್ಚಿತಾರ್ಥವಾಗಿ ಎರಡೇ ದಿನಕ್ಕೆ ಯುವತಿ ನೇಣಿಗೆ ಶರಣು!

ನಿಶ್ಚಿತಾರ್ಥವಾಗಿ ಎರಡೇ  ದಿನಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಬೆಂಗಳೂರು ಉತ್ತರ ತಾಲೂಕು ಕದುರುಗೆರೆಯಲ್ಲಿ ನಡೆದಿದೆ.

ಬೆಂಗಳೂರು: ನಿಶ್ಚಿತಾರ್ಥವಾಗಿ ಎರಡೇ  ದಿನಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಬೆಂಗಳೂರು ಉತ್ತರ ತಾಲೂಕು ಕದುರುಗೆರೆಯಲ್ಲಿ ನಡೆದಿದೆ.

ಇನ್ನೇನು ಕೆಲ ದಿನಗಳಲ್ಲಿ ವಿವಾಹವಾಗಿ ಹೊಸ ಬದುಕಿಗೆ ಪಾದಾರ್ಪಣೆ ಮಾಡಬೇಕಿದ್ದ ಕದುರುಗೆರೆ ನಿವಾಸಿ  ರೇಖಾ(23) ಆತ್ಮಹತ್ಯೆಗೆ ಶರಾಣಿರುವ ಯುವತಿ.  ಈಕೆಗೆ ನೆಲಮಂಗಲದ ಒಂದು ಅನುಕೂಲಕರ ಕುಟುಂಬದ ಯುವಕನೊಂದಿಗೆ ವಿವಾಹ ನಿಶ್ಚಯವಾಗಿತ್ತು. 

ಆದರೆ ನಿಶ್ಚಿತಾರ್ಥ ನಡೆದು ಎರಡೇ ದಿನಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ರೇಖಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಗಿದ್ದಾಳೆ. ಈಕೆಯ ಸಾವು ಹಲವಾರು ಪ್ರಶ್ನೆಗೆ, ಅನುಮಾನಕ್ಕೆ ಕಾರಣವಾಗಿದೆ.

ಮೃತ ರೇಖಾ ಎಂಬಿಎ  ವ್ಯಾಸಂಗ ಮಾಡಿದ್ದಳು. ನಿಶ್ಚಿತಾರ್ಥದ ನಂತರವೂ ಭಾವೀ ಪತಿಯೊಂದಿಗೆ ಅನ್ಯೋನ್ಯತೆಯಿಂಡ ಫೋನ್ ನಲ್ಲಿ ಮಾತನಾಡಿದ್ದಳೆಂದು ಹೇಳಲಾಗಿದೆ. ಯುವತಿಯ ಪೋಷಕರು ಆಕೆಗೆ ಹೊಟ್ಟೆನೋವಿನ ಸಮಸ್ಯೆ ಇದ್ದದ್ದಾಗಿಯೂ ನೋವಿ ತಾಳಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿಯೂ ಹೇಳುತ್ತಿದ್ದಾರೆ. ಆದರೆ ಆತ್ಮಹತ್ಯೆಗೆ ನಿಜವಾದ ಕಾರಣ ಇನ್ನೂ ನಿಗೂಢವಾಗಿದೆ.

ಒಟ್ತಾರೆ ಘಟನೆಗೆ ಸಂಬಂಧಿಸಿ  ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT