ಸಿಬ್ಬಂದಿಗಳು ಸ್ಯಾನಿಟೈಸ್ ಮಾಡುತ್ತಿರುವುದು 
ರಾಜ್ಯ

ಕೊರೋನಾ ಆತಂಕ: ಕಟ್ಟುನಿಟ್ಟಿನ ಕ್ವಾರಂಟೈನ್ ನಲ್ಲಿ ದಸರಾ ಗಜಪಡೆ!

ಕೊರೋನಾ ಸೋಂಕು ತಗುಲುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ವೇಳೆ ಅಂಬಾರಿ ಹೊರುವ ಆನೆಗಳನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ. 

ಮೈಸೂರು: ಕೊರೋನಾ ಸೋಂಕು ತಗುಲುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ವೇಳೆ ಅಂಬಾರಿ ಹೊರುವ ಆನೆಗಳನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ. 

ಆನೆಗಳ ತೂಕಗಳಿಗೂ ಹೊರಗೆ ಕರೆದೊಯ್ಯಲಾಗುತ್ತಿಲ್ಲ. ಅರಣ್ಯ ಇಲಾಖೆ ಕೂಡ ಕೆಲ ಕಾರ್ಯವಿಧಾನಗಳನ್ನು ಕೈಬಿಟ್ಟಿದ್ದು, ಆನೆಗಳು, ಮಾವುತರು ಹಾಗೂ ಕಾವಾಡಿಗಳೂ ಕೂಡ ವಿಹಾರಗಳಿಗೆ ತೆರಳದಂತೆ ಕಟ್ಟುನಿಟ್ಟಿನ ನಿಯಗಳನ್ನು ಜಾರಿ ಮಾಡಿದ್ದಾರೆ. 

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ (ವನ್ಯಜೀವಿ) ಜೆ ಅಲೆಕ್ಸಾಂಡರ್ ಅವರು ಈ ಬಾರಿ ಹೆಚ್ಚಿನ ಎಚ್ಚರಿಕೆ ವಹಿಸುತ್ತಿದ್ದಾರೆ. ಆನೆಗಳು ಹುನ್ಸೂರಿನ ವೀರನಹೋಸಹಳ್ಳಿಯಿಂದ ಹೊರಡುವಾಗ ಈಗಾಗಲೇ ತೂಗುತ್ತಿವೆ ಎಂದು ಹೇಳಿದ್ದಾರೆ.

ಈ ನಡುವೆ ದಸರಾ ಗಜಪಡೆಯೊಂದಿಗೆ ಮೈಸೂರು ಅರಮನೆಗೆ ಆಗಮಿಸಿರುವ ಮಾವುತರು, ಕಾವಾಡಿಗಳು, ಸಹಾಯಕರು ಹಾಗೂ ಆನೆಗಳ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಅರಣ್ಯ ಸಿಬ್ಬಂದಿ ಸೇರಿದಂತೆ 19 ಮಂದಿಗೆ ಶನಿವಾರ ಕೊರೋನಾ ಪರೀಕ್ಷೆ ಮಾಡಿಸಲಾಗಿದ್ದು, ಎಲ್ಲರ ಫಲಿತಾಂಶವೂ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT