ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ಬೆಳಂಬೆಳಿಗ್ಗೆ ಜನವಸತಿ ಪ್ರದೇಶಕ್ಕೆ ಆನೆ ಹಿಂಡು ಲಗ್ಗೆ, ಕಾಡಿಗಟ್ಟಲು ಅರಣ್ಯಾಧಿಕಾರಿಗಳ ಹರಸಾಹಸ

ಹಾಸನ ಜಿಲ್ಲೆಯ ಬೇಲೂರು ಪಟ್ಣಣದ ಬಿಕ್ಕೋಡು ರಸ್ತೆಯ ಜನವಸತಿ ಪ್ರದೇಶಕ್ಕೆ ಇಂದು ಬೆಳಗ್ಗೆ 6 ಕಾಡಾನೆಗಳ ಹಿಂಡು ದಾಳಿ ಇಟ್ಟಿದ್ದು ಜನ ಭಯಭೀತರಾಗಿದ್ದಾರೆ. ಆನೆಯನ್ನು ಕಾಡಿಗಟ್ಟಲು ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಹಾಸನ: ಜಿಲ್ಲೆಯ ಬೇಲೂರು ಪಟ್ಣಣದ ಬಿಕ್ಕೋಡು ರಸ್ತೆಯ ಜನವಸತಿ ಪ್ರದೇಶಕ್ಕೆ ಇಂದು ಬೆಳಗ್ಗೆ 6 ಕಾಡಾನೆಗಳ ಹಿಂಡು ದಾಳಿ ಇಟ್ಟಿದ್ದು ಜನ ಭಯಭೀತರಾಗಿದ್ದಾರೆ. ಆನೆಯನ್ನು ಕಾಡಿಗಟ್ಟಲು ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಇಂದು ಬೆಳಿಗ್ಗೆ ಸಕಲೇಶಪುರ ರಸ್ತೆಯ ಬಿಟ್ರುವಳ್ಳಿ ಗ್ರಾಮದ ಮೂಲಕ ಪುರಸಭೆಯ 8ನೇ ವಾರ್ಡಿನ ಚನ್ನಕೇಶವನಗರದ ಮೂಲಕ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಬಳಿಗೆ ಆನೆಗಳು ಆಗಮಿಸಿವೆ. ಇದೆ ಮೊದಲ ಬಾರಿಗೆ ಪಟ್ಟಣದೊಳಕ್ಕೆ ಆಗಮಿಸಿದ್ದು, ನಿವಾಸಿಗಳು ಮನೆಯಿಂದ ಹೂರಬಾರದಂತೆ ಅರಣ್ಯ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

 ಆರ್ ಎಫ್ ಒ ಯಾಸ್ಮಾಮಾಚಮ್ಮ ಹಾಗೂ ಸಿಬ್ಬಂದಿ ಪಟಾಕಿ ಸಿಡಿಸಿ, ಗಾಳಿಯಲ್ಲಿ ಹಾರಿಸಿ ಹಿಂಡನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಆನೆಗಳನ್ನು ಕಾಡಿಗಟ್ಟಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT