ಪ್ರತ್ಯಕ್ಷ ದೃಶ್ಯ 
ರಾಜ್ಯ

ಮನಕಲಕುವ ದೃಶ್ಯ: ಗುಮ್ಮಟನಗರಿಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಮರಿಗಳನ್ನು ರಕ್ಷಿಸಿದ ಶ್ವಾನ

ಭೀಕರ ಪ್ರವಾಹದಿಂದ ಕೇವಲ ಗುಮ್ಮಟನಗರಿ ಮಂದಿ ಅಷ್ಟೇ ಅಲ್ಲ, ಮೂಕ ಪ್ರಾಣಿಗಳು ತಮ್ಮ ಜೀವ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿವೆ.

ವಿಜಯಪುರ: ಭೀಕರ ಪ್ರವಾಹದಿಂದ ಕೇವಲ ಗುಮ್ಮಟನಗರಿ ಮಂದಿ ಅಷ್ಟೇ ಅಲ್ಲ, ಮೂಕ ಪ್ರಾಣಿಗಳು ತಮ್ಮ ಜೀವ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿವೆ.

ಜಿಲ್ಲೆಯ‌ ನಡುಗಡೆಯಾಗಿರುವ ತಾರಾಪುರದಲ್ಲಿ ಮೂಕ‌ ಶ್ವಾನವೊಂದು ತನ್ನ ಮಕ್ಕಳನ್ನು ರಕ್ಷಿಸಿರುವ ಮನಕಲುಕುವ ದೃಶ್ಯವೊಂದನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

ಶುಕ್ರವಾರ ಪ್ರವಾಹದಲ್ಲಿ ಮರಿಗಳು ಸಿಲುಕಿದ್ದವು. ಇಂದು ನೀರಿನಲ್ಲಿದ್ದ ತನ್ನ ಮರಿಗಳನ್ನು ಶ್ವಾನ ಬಾಯಿಯಲ್ಲಿ ಗಟ್ಟಿಯಾಗಿ ಹಿಡಿದು ಸುರಕ್ಷಿತ ಸ್ಥಳಕ್ಕೆ ರವಾನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT