ಮಾರುತಿ ಮಾನ್ಪಡೆ 
ರಾಜ್ಯ

ಹಿರಿಯ ಕಾರ್ಮಿಕ ಹೋರಾಟಗಾರ, ರೈತ ಮುಖಂಡ ಮಾರುತಿ ಮಾನ್ಪಡೆ ಕೋವಿಡ್ ನಿಂದ ನಿಧನ

ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾರ್ಮಿಕ ಹೋರಟಗಾರ, ರೈತ ಮುಖಂಡ ಮಾರುತಿ ಮಾನ್ಪಡೆ(65) ನಿಧನರಾಗಿದ್ದಾರೆ. 

ಕಲಬುರಗಿ: ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾರ್ಮಿಕ ಹೋರಟಗಾರ, ರೈತ ಮುಖಂಡ ಮಾರುತಿ ಮಾನ್ಪಡೆ(65) ನಿಧನರಾಗಿದ್ದಾರೆ. 

ಕೋವಿಡ್ ದೃಢಪಟ್ಟ ನಂತರ ಕಲಬುರಗಿಯ ಜಿಮ್ಸ್ ಹಾಗೂ ಸೊಲ್ಲಾಪುರದ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾರುತಿ ಮಾನ್ಪಡೆ ಮೂರು ದಿನಗಳಿಂದ ವೆಂಟಿಲೇಟರ್ ನಲ್ಲಿದ್ದರು.

ಕರ್ನಾಟಕ ಪ್ರಾಂತ ರೈತಸಂಘದ ಉಪಾಧ್ಯಕ್ಷರಾಗಿದ್ದ, ಸಿಪಿಐ(ಎಂ) ಪಕ್ಷದ ಸದಸ್ಯರೂ ಆಗಿದ್ದರು. ಮಾನ್ಪಡೆ ನಾಲ್ಕು ದಶಕಗಳಿಂಡ ರೈತಪರ ಹೋರಾಟಗಳಲ್ಲಿ ತೊಡಗಿಕೊಂಡಿದ್ದರು.

ಮಾನ್ಪಡೆ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಮಲಾಪುರದ ಲೆಂಗಟಿ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ಹೇಳಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT